ಮೂಡಲಗಿ: ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಸಾಯಿ ಸೇವಾ ಸಮಿತಿಯಿಂದ ಹೃದಯ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಚಿಕ್ಕಮಕ್ಕಳ ತಜ್ಞ ಡಾ|| ವಿಶಾಲ ಪಾಟೀಲ ಚಾಲನೆ ನೀಡಿ ಮಾತನಾಡಿದ ಅವರು ಆಹಾರದಲ್ಲಿ ಮಿತವಾಗಿ ಎಣ್ಣೆ ಬಳಸಿ, ಕರೆದ ಪದಾರ್ಥಗಳಿಂದ ಹಾಗೂ ದುಶ್ಚಟಗಳಿಂದ ದೂರವಿರಿ, ನಿತ್ಯ ನಗೆ, ನಡಿಗೆ, ಪ್ರಾಣಾಯಾಮ ಯೋಗ ದೊಂದಿಗೆ ಸಾಯಿ ಧ್ಯಾನ ಮಾಡುತ್ತ ಉಲ್ಲಾಸ ಉತ್ಸಾಹದ ಜೀವನ ಸಾಗಿಸಿ …
Read More »Daily Archives: ಸೆಪ್ಟೆಂಬರ್ 28, 2025
‘ನಗದು ರಹಿತ ವೈದ್ಯಕೀಯ ಚಿಕಿತ್ಸೆ ಪ್ರಯೋಜನ ಪಡೆಯಿರಿ’- ಆನಂದ ಹಂಜ್ಯಾಗೋಳ
ಮೂಡಲಗಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್)ಯು ಬರುವ ಅ.1ರಿಂದ ಜಾರಿಗೆ ಬರಲಿದೆ. ಜಿಲ್ಲೆಯ ಸರ್ಕಾರಿ ನೌಕರರು ಇದರ ಪ್ರಯೋಜನ ಪಡೆಯಬೇಕು ಎಂದು ಸಂಘದ ತಾಲೂಕಾ ಘಟಕದ ಅಧ್ಯಕ್ಷ ಆನಂದ ಹಂಜ್ಯಾಗೋಳ ಹೇಳಿದ್ದಾರೆ. ಈ ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ಸರ್ಕಾರ ನಿಗದಿಪಡಿಸಿದ ವಂತಿಗೆಯನ್ನು ಮುಂದಿನ ತಿಂಗಳಿನಿಂದ ಪಾವತಿಸಬೇಕು. ಪತಿ-ಪತ್ನಿ ಇಬ್ಬರೂ …
Read More »ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಧಾರಾಕಾರ ಮಳೆ
ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಧಾರಾಕಾರ ಮಳೆ *ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ಶುಕ್ರವಾರ ಸೆ.26 ಮತ್ತು ಸೆ.27ರಂದು ಹಗಲುರಾತ್ರಿ ಧಾರಾಕಾರ ಸುರಿದ ಮಳೆಯಿಂದ ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಒಂದಡೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರೈತರಿಗೆ ಮಾಳೆಯಾಗಿ ಸಂತಸವಾದರೆ ಇನ್ನೂದಡೆ ಭೂಮಿಯಲ್ಲಿದ್ದ ಕೇಲವು ಬೆಳೆಗಳು ಸಂಪೂರ್ಣ ಹಾಳಾಗುವ ಆತಂಕ ಇಲ್ಲಿಯ ರೈತರಿಗೆ ಎದುರಾಗಿದೆ. ಈ ಮಳೆ ಹಗಲಿರುಳು ಬಿಡದೆ ಸುರಿದು ಗ್ರಾಮದ ಹಾಗೂ ಸುತ್ತಲಿನ …
Read More »