Breaking News

Daily Archives: ಸೆಪ್ಟೆಂಬರ್ 29, 2025

*ನಿಪ್ಪಾಣಿ ಕ್ಷೇತ್ರದಿಂದ ಅಣ್ಣಾಸಾಹೇಬ ಜೊಲ್ಲೆಯವರ ಆಯ್ಕೆ ಖಚಿತ- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಬೆಳಗಾವಿ:  ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿರುವ ನಿಯೋಜಿತ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆಯವರ ಆಯ್ಕೆ ನಿಶ್ಚಿತವೆಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಆಯೋಜಿತಗೊಂಡಿರುವ ನಿಪ್ಪಾಣಿ ಕ್ಷೇತ್ರದ ಪಿಕೆಪಿಎಸ್ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ಅಧಿಕಾರ ಚುಕ್ಕಾಣಿ ಹಿಡಿಯಲು ಈಗಾಗಲೇ ರಣತಂತ್ರಗಳನ್ನು ರೂಪಿಸಿದ್ದೇವೆ ಎಂದು …

Read More »

ಬೆಟಗೇರಿಯಲ್ಲಿ ನವರಾತ್ರಿ ಮಹಾಸಡಗರ

*ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಸೆ.22 ರಿಂದ ಸ್ಥಳೀಯ ಮಹಿಳೆಯರಿಂದ ಶ್ರೀದೇವಿಯ ಆರಾಧನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಸೆ.22 ರಿಂದ 9 ದಿನಗಳ ಕಾಲ ಸ್ಥಳೀಯ ಮಹಿಳೆಯರು ಮತ್ತು ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳು ದಿನಕ್ಕೂಂದು ಬಣ್ಣದ ಸೀರೆಯುಟ್ಟು ನವೋಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. ದಿನ ಬೆಳಗಾಗುವಷ್ಟರಲ್ಲಿ ಗ್ರಾಮದ ಹೊರವಲಯದಲ್ಲಿರುವ ಬನ್ನಿ ಗಿಡಕ್ಕೆ ಶುಭ ಗಳಿಗೆಯಲ್ಲಿ ಪೂಜೆ, ಪುನಸ್ಕಾರ, ಗಿಡಕ್ಕೆ …

Read More »