Breaking News
Home / 2025 / ಸೆಪ್ಟೆಂಬರ್ (page 4)

Monthly Archives: ಸೆಪ್ಟೆಂಬರ್ 2025

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ ರಕ್ತದಾನ ಶಿಬಿರ

ಮೂಡಲಗಿ: ಹಣಬಲ, ತೋಳಬಲ, ಜಾತಿಬಲಗಳ ಮಧ್ಯೆ ಸುತ್ತುತ್ತಿರುವ ರಾಜಕರಣದಲ್ಲಿ ಸಾಧಾರಣ ವ್ಯಕ್ತಿಯೊಬ್ಬ ಅಸಾಧಾರಣ ಶಕ್ತಿಯಾಗಿ ಬೆಳೆದು ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸ ನಮ್ಮೆಲ್ಲರಿಗೂ ಒಂದು ಜೀವಂತ ಉದಾಹರಣೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಿತ್ವವನ್ನು ಬಣ್ಣಿಸಿದರು. ಬುಧವಾರದÀಂದು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರ ಆವರಣದ ಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ, ಮಾಜಿ …

Read More »

ಕುರುಹಿನಶೆಟ್ಟಿ ಸೊಸೈಟಿಗೆ 5.85 ಕೊಟಿ ರೂ. ಲಾಭ

ಮೂಡಲಗಿ: ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ 5.85 ಕೋಟಿ ರೂ. ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿ ಅಧ್ಯಕ್ಷ ಸುಭಾಸ ಬೆಳಕೂಡ ಅವರು ಹೇಳಿದರು. ಪಟ್ಟಣದ ಕುರುಹಿನಶೆಟ್ಟಿ ಅರ್ಬನ್‍ಕೋ-ಆಪ್ ಕ್ರೆಡಿಟ್ ಸೊಸೈಟಿಯ 30 ನೇ ಸರ್ವ ಸಾಧಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಮಾರ್ಚ ಅಂತ್ಯಕ್ಕೆ ಶೇರು ಬಂಡವಾಳ 4.28 ಕೋಟಿರೂ. ಠೇವುಗಳು 299.72 ಕೋಟಿರೂ, ನಿಧಿಗಳು …

Read More »

ಉಪ್ಪಾರ ಸಮಾಜ ಜಾತಿ ಕಾಲಂನಲ್ಲಿ ಉಪ್ಪಾರ ಅಂತ ನಮೂದಿಸಿ

ಮೂಡಲಗಿ: ಸೆ. 22 ರಿಂದ ಆ.7 ರವರೆಗೆ ರಾಜ್ಯದಲ್ಲಿ ನಡೆಯುವ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಉಪ್ಪಾರ ಸಮಾಜ ಭಾಂದವರು ತಮ್ಮ ಮನೆ ಮನೆಗೆ ಸಮೀಕ್ಷೆ ಮಾಡಲು ಬಂದಾಗ ಜಾತಿ ಕಾಲಂನಲ್ಲಿ ಉಪ್ಪಾರ ಎಂದು ನಮೂದಿಸ ಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ ರಾಜ್ಯದ್ಯಂತ ಉಪಾರ ಜನಾಂಗದವರು ಅವರವರ ಕಸಬುಗಳ ಮೂಲಕ ಅವರು ಬೇರೆ ಬೇರೆಯಾಗಿ …

Read More »

ಅರಳಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಭಜನಾ ಕಾರ್ಯಕ್ರಮ ಹಾಗೂ ಸಮುದಾಯ ಭವನ ಉದ್ಘಾಟನಾ ಸಮಾರಂಭ ಸೆ.18 ಮತ್ತು 19 ರಂದು ಜರುಗಲಿದೆ. ಸ.18 ರಂದು ರಾತ್ರಿ 8ಕ್ಕೆ ಭಜನಾ ಕಾರ್ಯಕ್ರಮ ಜರುಗುವುದು, ಸೆ.19 ರಂದು ಬೆಳಿಗ್ಗೆ ಸದಾಶಿವ ಮುತ್ಯಾನ ಕರ್ತೃಗದ್ದುಗೆಗೆ ಮತ್ತು ಚಂದ್ರಗಿರಿದೇವಿ ಅಭಿಷೇಕ ಮತ್ತು ಗ್ರಾಮಸ್ಥರಿಂದ ಉಡಿ ತುಂಬುವ ಕಾರ್ಯಕ್ರಮ ಜರುಗುವುದು. ಅಂದು ಮುಂ.11 ಗಂಟೆಗೆ ಪ್ರವಚ, ಮಧ್ಯಾಹ್ನ 12 ಗಂಟೆಗೆ ನೂತನ …

Read More »

ಸ್ಥಳೀಯರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು : ಎಮ್.ಎಲ್.ಯಡ್ರಾಂವಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸ್ವಚ್ಛತೆಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಬೇಕಾ ಬೀಟಿಯಾಗಿ ಎಸೆಯಬಾರದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.17ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಬೆಟಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮದ …

Read More »

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತೆವೇ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕಣಗಲಾ(ತಾ.ಹುಕ್ಕೇರಿ): ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ ಆಗಿದೆ ಎಂದು ತಿಳಿಸಿದರು. ಲಿಂಗಾಯತರು, ಹಾಲುಮತ, …

Read More »

ದಿ.18ರಂದು ವೇಮನ್ ಕೋ-ಆಪ್.ಸೊಸಾಯಿಟಿಯ 24ನೇ ಸರ್ವಸಾಧಾರಣ ಸಭೆ

ಮೂಡಲಗಿ: ಪಟ್ಟಣದ ಪತಿಷ್ಠಿತ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿ ಲಿ. ಮೂಡಲಗಿಯ ಸನ್ 2024-2025ನೇ ಸಾಲಿನ 24ನೇ ವಾರ್ಷಿಕ ಸರ್ವಸಾಧಾರಣ ಸಭೆಯನ್ನು  ಗುರುವಾರ ದಿ.18ರಂದು ಮುಂಜಾನೆ 10-00 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದು   ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷರಾದ ಸಂತೋಷ ಕೃ. ಸೋನವಾಲಕರ ರವರ  ವಹಿಸಲಿದ್ದು  ಸಂಘದ ಸರ್ವ ಸದಸ್ಯರು ಸರಿಯಾದ ವೇಳೆಗೆ ಆಗಮಿಸಬೇಕೆಂದು ಸಂಘದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

Read More »

ವಿಶ್ವಕರ್ಮ ಲೋಕಕ್ಕೆ ಗುರು – ಶ್ರೀಶೈಲ ಗುಡುಮೆ

ಮೂಡಲಗಿ: ವಿಶ್ವಕರ್ಮನು ಜಗತ್ತಿನ ಸೃಷ್ಟಿಕರ್ತನಾಗಿದ್ದು, ಲೋಕದ ಸ್ಥಿತಿ- ಲಯಾಧಿಗಳಿಗೆ ಕಾರಕನಾಗಿ ಲೋಕಕ್ಕೆ ಗುರುವಾಗಿದ್ದಾನೆ ಎಂದು ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ ಹೇಳಿದರು. ಪಟ್ಟಣದಲ್ಲಿ ಬುಧವಾರ ಮೂಡಲಗಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಮೂಡಲಗಿ ವಿಶ್ವಕರ್ಮ ಸಮಾಜದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮನ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಹಿತಿ ಡಾ. ರಾಜು ಕಂಬಾರ …

Read More »

ವಿಶ್ವಕರ್ಮ ಒಬ್ಬ ದೇವಶಿಲ್ಪಿಯಾಗಿದ್ದಾನೆ: ಬಸವಂತ ಕೋಣಿ

ಬೆಟಗೇರಿ:ದೇವಶಿಲ್ಪಿ ವಿಶ್ವಕರ್ಮನು ವಿಶ್ವ ಮತ್ತು ಬ್ರಹ್ಮಾಂಡದ ಸಂಪೂರ್ಣ ಸೃಷ್ಠಿಕರ್ತನಾಗಿದ್ದಾನೆ. ಬ್ರಹ್ಮಾಂಡ ತುಂಬೆಲ್ಲಾ ವ್ಯಾಪಿಸಿದ್ದಾನೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ಗ್ರಾಮ ದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಸೆ.17ರಂದು ನಡೆದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಮಾತನಾಡಿ, ವಿಶ್ವಕರ್ಮ ಒಬ್ಬ ದೇವಶಿಲ್ಪಿಯಾಗಿದ್ದಾನೆ ಎಂದರು. ಸ್ಥಳೀಯ ವಿಶ್ವಕರ್ಮ ಸಮುದಾಯದ ಯುವ ಮುಖಂಡ …

Read More »

*ಯುವ ಸಂಘಟಕ ಸಿದ್ದಣ್ಣ ದುರದುಂಡಿ ಗೆ ಮಾತೃಭೂಮಿ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದ ಸಚಿವ ಸಂತೋಷ ಲಾಡ್*

ಮೂಡಲಗಿ : ಮಾತೃಭೂಮಿ ಯುವಕರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಬೆಂಗಳೂರಿನ ನಾಗಮಂಗಲ ಹರ್ಷ ಇಂಟರನಿಷನಲ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡದ ಮಾತೃಭೂಮಿ 30 ನೇ ವಾರ್ಷಿಕೋತ್ಸವದ ಸಾಧಕರ ಸಂಭ್ರಮ ಸಮಾವೇಶದಲ್ಲಿ ಸಂಘಟನೆಯ ಸರದಾರ ಸಿದ್ದಣ್ಣ ದುರದುಂಡಿ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹಾಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌದರಿ, ಸಂಸ್ಥಾಪಕರಾದ ಡಾ. ಎಸ್ ಬಾಲಾಜಿ, …

Read More »