Breaking News
Home / 2025 / ಸೆಪ್ಟೆಂಬರ್ (page 5)

Monthly Archives: ಸೆಪ್ಟೆಂಬರ್ 2025

*ನಿಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ*

ಸಂಕೇಶ್ವರ: ದಿ. ಅಪ್ಪಣ್ಣಗೌಡ ಪಾಟೀಲರ ಪೆನೆಲ್ ಬೆಂಬಲಿಸಿ ಆಶೀರ್ವಾದ ಮಾಡಿದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಸಹಕಾರಿ ಸಂಘವು ಅಭಿವೃದ್ಧಿ ಪಥದತ್ತ ಸಾಗುವುದಲ್ಲದೇ ಗ್ರಾಹಕರಿಗೆ ಉತ್ತಮ ದರ್ಜೆಯ ಸೇವೆಯನ್ನು ನೀಡಲಿಕ್ಕೆ ನಾವೆಲ್ಲರೂ ಬದ್ಧತೆಯಿಂದ ಕಾರ್ಯವನ್ನು ಮಾಡುತ್ತೇವೆ ಎಂದು ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆಯವರು ಭರವಸೆಯನ್ನು ನೀಡಿದರು. ಇಲ್ಲಿಗೆ ಸಮೀಪದ ನಿಡಸೋಸಿ ಗ್ರಾಮದಲ್ಲಿ ಸೋಮವಾರ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ನಿಮಿತ್ತವಾಗಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, …

Read More »

ಓಝೋನ್ ಪದರು ಪ್ರಕೃತಿಯ ಜೀವ ರಕ್ಷಕ ಪ್ರಾಧ್ಯಾಪಕ ಆರ್ ಎಸ್ ಗೌರಿ

ಮೂಡಲಗಿ : ಓಜೋನ್ ಪದರವು ಪ್ರಕೃತಿಯಲ್ಲಿರುವ ಜೀವ ರಕ್ಷಕವಾಗಿದ್ದು ಮಾನವನ ಜೀವನದ ಸಕಲ ಕಾರ್ಯದ ಮೇಲೆ ಓಜೋನ್ ಪದರಿನ ಪಾತ್ರಬಹುಮುಖ್ಯವಾಗಿದ್ದು ಇಂದು ಓಜೋನ್ ಪದರಿನ ನಾಶಕ್ಕೆ ಮಾನವನ ಸ್ವಾರ್ಥ ಕಾರಣವಾಗಿರುತ್ತದೆ ತಂಪು ಪಾನಿಗಳನ್ನು ತಯಾರಿಸಿಕೊಳ್ಳಲು ಬಳಸುವ ಫ್ರಿಡ್ಜ್ ಬೃಹತ್ ಕೈಗಾರಿಕೆಗಳು ಹಾಗೂ ಕಾರುಗಳಲ್ಲಿ ಬಳಸುವ ಎಸಿ ಗಳಲ್ಲಿ ಉತ್ಪತ್ತಿಯಾಗುವ ಹಾನಿಕಾರಕ ಅಂಶಗಳು ಓಝೋನ ನಾಶಕ್ಕೆ ಕಾರಣವಾಗಿದ್ದು ನಾವೆಲ್ಲರೂ ಎಚ್ಚರಿಕೆ ವಹಿಸ ಬೇಕಾಗಿದೆ ಎಂದು ಅಥಣಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ …

Read More »

‘ಬಸವೇಶ್ವರ ಕೋ.ಅಪ್ ಕ್ರೆಡಿಟ್ ಸೊಸೈಟಿಗೆ ರೂ.5.05 ಕೋಟಿ ಲಾಭ’- ಮಲ್ಲಿಕಾರ್ಜುನ ಢವಳೇಶ್ವರ

ಮೂಡಲಗಿ: ‘ಮೂಡಲಗಿಯ ಬಸವೇಶ್ವರ ಅರ್ಬನ್ ಕೋ.ಅಪ್ ಕ್ರೆಡಿಟ್ ಸೊಸಾಯಿಟಿಯು 2024-25 ಆರ್ಥಿಕ ವರ್ಷದ ಕೊನೆಯಲ್ಲಿ ರೂ.5.05 ಕೋಟಿ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸಾಯಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಢವಳೇಶ್ವರ ಹೇಳಿದರು. ಇಲ್ಲಿಯ ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸಾಯಿಟಿಯ 30ನೇ ವರ್ಷದ ವಾರ್ಷಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸೊಸೈಟಿಯು ರೂ.6.41 ಕೋಟಿ ಶೇರು ಬಂಡವಾಳ, ರೂ.240.38 ಕೋಟಿ ಠೇವುಗಳು, ರೂ.23.40 ಕೋಟಿ ನಿಧಿಗಳು, ರೂ.71.79 ಕೋಟಿ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ (ಹುಕ್ಕೇರಿ):  ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ, ಆಶೀರ್ವಾದದಿಂದ ನಾವು ಒಂದೇ ಕುಟುಂಬದಲ್ಲಿ ಬೇರೇ ಬೇರೇ ಕ್ಷೇತ್ರಗಳಿಂದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನರಿಂದ ಆಯ್ಕೆಯಾಗಿದ್ದೇವೆ. ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ ಎಂದು ಅರಭಾವಿ ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಹುಕ್ಕೇರಿ ತಾಲೂಕಿನ ಎಲೆಮುನೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರ …

Read More »

ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಮೂಡಲಗಿ: ಇತ್ತೀಚಿನ ದಿನಗಳಲ್ಲಿ ವ್ಯಕ್ತಿಯ ವಯೋಮಿತಿಗೆ ಸಂಬಂಧಿಸದೇ ಕಂಡುಬರುತ್ತಿರುವ ಹೆಚ್ಚಿನ ಪ್ರಮಾಣದ ಹೃದಯಾಘಾತಗಳ ಸಂಭವಿಸುತ್ತಿವೆ. ಜನರು ತಮ್ಮ ದೈಹಿಕ ಹಾಗೂ ಹೃದಯಕ್ಕೆ ಸಂಬಂಧಿಸಿದಂತೆ ದೈನಂದಿನ ವ್ಯಾಯಾಮ, ಯೋಗಾಭ್ಯಾಸವನ್ನು ರೂಢಿಸಿಕೊಳ್ಳಲು ಹಾಗೂ ಆರೋಗ್ಯಕರ ಆಹಾರ ಪದ್ದತಿಯನ್ನು ಅನುಸರಿಸಲು ಬೇಕೆಂದು ಸತೀಶ ಶುಗರ್ಸ್ ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಸಲಹೆ ನೀಡಿದರು ಅವರು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ಕಾರ್ಖಾಣೆ …

Read More »

ಕಿತ್ತೂರು ರಾಣಿ ಚನ್ನಮ್ಮ, ಅಹಲ್ಯಾಬಾಯಿ ಹೋಳ್ಕರ್, ಉಳ್ಳಾಲ ಅಬ್ಬಕ್ಕರ ಶೌರ್ಯಕ್ಕೆ ನಮನ

ಮೂಡಲಗಿ: ದೇಶದ ಇತಿಹಾಸದಲ್ಲಿ ತಮ್ಮ ಅಪ್ರತಿಮ ಶೌರ್ಯ ಮತ್ತು ಹೋರಾಟದಿಂದ ಸ್ಮರಣೀಯರಾಗಿರುವ ಕಿತ್ತೂರು ರಾಣಿ ಚನ್ನಮ್ಮ, ಅಹಲ್ಯಾಬಾಯಿ ಹೋಳ್ಕರ್ ಮತ್ತು ಉಳ್ಳಾಲ ಅಬ್ಬಕ್ಕರಂತಹ ವೀರವನಿತೆಯರ ಕೊಡುಗೆಗಳನ್ನು ಸ್ಮರಿಸುವ “ಭರತ ವರ್ಷದ ಮೂವರು ವೀರ ನಾರಿಯರು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಅಖಿಲ …

Read More »

ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ

ಮೂಡಲಗಿ: ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯರ ಮಕ್ಕಳ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತೇರ್ಗಡೆಯಾದ ತಲಾ ಮೂವರಿಗೆ ಪ್ರೋತ್ಸಾಹ ಧನವನ್ನು ಮತ್ತು ಸಂಘದ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳಿಗೆ ಮೂಲಸೌಕರ್ಯ ಒದಗಿಸುವದು ಹಾಗೂ ಸಂಘದ ಸದಸ್ಯರುಗಳಿಗೆ ಮರಣೋತ್ತರ ನಿಧಿಯಿಂದ ಸಾಲಗಾರ ಸದಸ್ಯರಿಗೆ ಹತ್ತು ಸಾವಿರ ಧನಸಹಾಯ ನೀಡಲಾಗುವುದು ಎಂದು ಸಂಘ ಅಧ್ಯಕ್ಷ ನೀಲಕಂಠ ಬಸಪ್ಪ ಕಪಲಗುದ್ದಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ …

Read More »

ಬೆಟಗೇರಿ ಪಿಕೆಪಿಎಸ್‍ಗೆ 25.52ಲಕ್ಷ ರೂಪಾಯಿ ಲಾಭ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್2024-25ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.11ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2024-25ನೇ ಸಾಲಿನಲ್ಲಿ ಸಂಘವು ಒಟ್ಟು 25,52,000/-ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ6ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಬಸವಂತ ಕೋಣಿ ಸಭೆಯ …

Read More »

*ಅರಿಹಂತ್ ಆಸ್ಪತ್ರೆಯ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಮಹಾದೇವ್ ಡಿ. ದೀಕ್ಷಿತ್ ಅವರಿಗೆ “ಲೈಫ್ಟೈಮ್ ಅಚೀವ್‌ಮೆಂಟ್ ಅವಾರ್ಡ್”*

*ಅರಿಹಂತ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಮಹಾದೇವ್ ಡಿ. ದೀಕ್ಷಿತ್ ಅವರಿಗೆ “ಲೈಫ್ಟೈಮ್ ಅಚೀವ್‌ಮೆಂಟ್ ಅವಾರ್ಡ್”* ಬೆಳಗಾವಿ : ನಗರದ ಅರಿಹಂತ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಮಹಾದೇವ್ ಡಿ. ದೀಕ್ಷಿತ   ಅವರನ್ನು, ಸೊಸೈಟಿ ಆಫ್ ಮಿನಿಮಲಿ ಇನ್ವೇಸಿವ್ ಕಾರ್ಡಿಯೊವ್ಯಾಸ್ಕುಲರ್ ಹಾಗೂ ಥೋರಾಸಿಕ್ ಸರ್ಜನ್‌ಸ್ ಆಫ್ ಇಂಡಿಯಾ (SMICTS) ಕೊಡಮಾಡುವ ಲೈಫಟೈಮ್ ಅಚೀವಮೆಂಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ …

Read More »

*ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಬೆಳಗಾವಿ: ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜರುಗಿದ ಬೆಳಗಾವಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, …

Read More »