Breaking News

Daily Archives: ಅಕ್ಟೋಬರ್ 2, 2025

ಬೆಟಗೇರಿ ಗ್ರಾಮದಲ್ಲಿ ವೈಭವದ ಬನ್ನಿ ವಿನಿಮಯ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಪುರ ಜನರಿಂದ ಬನ್ನಿ ವಿನಿಮಯ ಕಾರ್ಯಕ್ರಮ ಗುರುವಾರ ಅ.2 ರಂದು ವೈಭವದಿಂದ ನಡೆಯಿತು. ಸ್ಥಳೀಯ ಎಲ್ಲ ದೇವರ ದೇವಾಲಯಗಳಲ್ಲ್ಲಿ ಪುರ ಜನರಿಂದ ಪೂಜೆ, ಪುನಸ್ಕಾರ, ದೀಪೋತ್ಸವ ಕಾರ್ಯಕ್ರಮ ಸಡಗರದಿಂದ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪುರದೇವರ ಪಲ್ಲಕ್ಕಿ ಉತ್ಸವ ವಿಜೃಂಭನೆಯಿಂದ ಜರುಗಿದ ಬಳಿಕ ಇಲ್ಲಿಯ ಡಾ. ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಗ್ರಾಮಸ್ಥರು ಬನ್ನಿ ಪೂಜೆ, ಪುರದೇವರ ಪಲ್ಲಕ್ಕಿಗಳಿಗೆ ಬನ್ನಿ ವಿನಿಮಯ …

Read More »

ಬೆಟಗೇರಿ ಗ್ರಾಮದ ವಿವಿಧಡೆ ಗಾಂಧಿ ಮತ್ತು ಶಾಸ್ತ್ರಿ ಜನ್ಮ ದಿನ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಅ.2ರಂದು ನಡೆಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು ಗಾಂಧಿ ಮತ್ತು ಶಾಸ್ತ್ರಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿ ಮಾತನಾಡಿ, ಮಹಾತ್ಮ ಗಾಂಧಿ ಮತ್ತು ಲಾಲಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಸಂಗತಿಗಳ ಕುರಿತು ತಿಳಿಸಿದರು. ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ, ಶಿಕ್ಷಕರಾದ …

Read More »

ಅ-04 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟಣೆ

ಮೂಡಲಗಿ: ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟನಾ ಸಮಾರಂಭವು ಶನಿವಾರ ಅ-04 ರಂದು ಮಧ್ಯಾಹ್ನ 3.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಉದ್ಘಾಟನಾ ಸಮಾರಂಭವು ಜರುಗಲಿದೆ ಎಂದು ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಅ-02 ರಂದು ಸಹಕಾರಿಯ ಸಭಾ ಭವನದಲ್ಲಿ ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸಂಸ್ಥೆಯು ಕಳೆದ 23 ವರ್ಷಗಳಿಂದ ಸಹಕಾರಿ …

Read More »