ಮೂಡಲಗಿ: ಕರ್ನಾಟಕ ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವಾಗಿ ಶಿಫಾರಸು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮೂಡಲಗಿ ತಹಶೀಲ್ದಾರ ಮುಖಾಂತರ ಮೂಡಲಗಿ ತಾಲೂಕಾ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಯುವ ವೇದಿಕೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಕುರುಬ ಸಮುದಾಯವನ್ನು ಕೇಂದ್ರದ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತಂತೆ ಕೇಂದ್ರ ಸರಕಾರ ಬುಡಕಟ್ಟು ಆಯೋಗದವರು ಕರ್ನಾಟಕ ರಾಜ್ಯ ಸರಕಾರದಿಂದ ವರದಿ ಕೇಳರುವದಾಗಿ ವಿಶ್ವಸನೀಯವಾಗಿ ತಿಳಿದು …
Read More »Daily Archives: ಅಕ್ಟೋಬರ್ 6, 2025
ಬಸವೇಶ್ವರ ಸೊಸಾಯಿಟಿಯಂದ ಪ್ರಭಾ ಶುಗರ್ಸ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸತ್ಕಾರ
ಮೂಡಲಗಿ: ಘಟಪ್ರಬಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ-ಉಪಾಧ್ಯಕ್ಷರು ನಿಧನರಾದ ಪ್ರಯುಕ್ತ ತೇರವಾದ ಸ್ಥಾನಕ್ಕೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ತಾಲೂಕಿನ ಜೋಕಾನಟ್ಟಿಯ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರಂಗಾಪೂರದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಮಲ್ಲಿಕಾರ್ಜುನ ಢವಳೆಶ್ವರ ಮತ್ತು ಮಂಡಳಿಯವರು ಸೊಸಾಯಿಟಿಯ ಸಭಾ ಭವನದಲ್ಲಿ ಸೋಮವಾರದಂದು ಸತ್ಕರಿಸಿ ಗೌರವಿಸಿದರು. ಸತ್ಕಾರ ಸ್ವೀಕರಿಸಿದ ಕಾರ್ಖಾನೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ …
Read More »