ಬೆಳಗಾವಿ: ಇದೇ ತಿಂಗಳು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಮಂಗಳವಾರದಂದು ನಗರದ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಿದ್ದ ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಗಳ ಮತದಾರ( ಡೆಲಿಗೆಟ್)ರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜೇಂದ್ರ ಪಾಟೀಲ ಗೆಲುವಿಗೆ ಶ್ರಮಿಸುವಂತೆ ಅವರು ವಿನಂತಿಸಿಕೊಂಡರು. ಬೆಳಗಾವಿ ಡಿಸಿಸಿ ಬ್ಯಾಂಕಿನ …
Read More »Daily Archives: ಅಕ್ಟೋಬರ್ 7, 2025
ಮಹರ್ಷಿ ವಾಲ್ಮೀಕಿ ಒಬ್ಬ ಶ್ರೇಷ್ಠ ಖುಷಿ ಮತ್ತು ಕವಿಯಾಗಿದ್ದರು: ರಮೇಶ ಅಳಗುಂಡಿ
ಬೆಟಗೇರಿ: ಮೊಟ್ಟ ಮೊದಲ ಮಹಾಕಾವ್ಯ ರಚಿಸಿದ್ದರಿಂದ ಮಹರ್ಷಿ ವಾಲ್ಮೀಕಿಯನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಒಬ್ಬ ಕ್ರೂರ ವ್ಯಕ್ತಿಯು ಮಹಾನ್ ಖುಷಿಯಾಗಿ ಪರಿವರ್ತನೆಯಾದ ಪವಾಡಕ್ಕೆ ವಾಲ್ಮೀಕಿ ಜೀವನವೇ ಸಾಕ್ಷಿ ಎಂದು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.7ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಬ್ಬ …
Read More »ಬೆಟಗೇರಿಯಲ್ಲಿ ಭೂತಾಯಿಗೆ ಉಡಿತುಂಬಿ ಸಡಗರದಿಂದ ಶೀಗಿ ಹುಣ್ಣಿಮೆ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶೀಗಿಹುಣ್ಣಿಮೆ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಮಂಗಳವಾರ ಅ.7 ರಂದು ಸಡಗರದಿಂದ ನಡೆಯಿತು. ಬೆಟಗೇರಿ ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು ಎತ್ತುಗಳನ್ನು ಶೃಂಗರಿಸಿ, ಎತ್ತಿನ ಬಂಡಿ ಹೂಡಿಕೊಂಡು, ಕೆಲವರು ಕಾಲ್ನಡೆಗೆಯಲ್ಲಿ, ಇನ್ನೂ …
Read More »ರಾಮಾಯಣ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯರು – ಉಪನ್ಯಾಸಕ ಸಿದ್ದಾರೂಢ ಬೆಳವಿ
ಮೂಡಲಗಿ : ರಾಮಾಯಣ ಗ್ರಂಥ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯರಾಗಿದ್ದು ಒಬ್ಬ ದರೋಡೆಕೊರನಾಗಿದ್ದ ರತ್ನಾಕರ ಮಹರ್ಷಿ ವಾಲ್ಮೀಕಿಯಾಗಿ ನಾರದಮುನಿಗಳ ಸಂದೇಶದಂತೆ ಪರಿವರ್ತನೆಯಾಗಿ ಮಾನವ ಕುಲದಲ್ಲಿ ಶ್ರೇಷ್ಠತೆಯ ಮೌಲ್ಯಗಳನ್ನು ಹೊಂದಿರುವ ರಾಮನ ಜೀವನದ ಯಶೋಗಾಥೆಯನ್ನು ಪರಿಚಯಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ರಾಮನಾಮದಲ್ಲಿ ದೇವನಿದ್ದು ಸಾರ್ವಕಾಲಿಕ ಸಾಮಾಜಿಕ ಮೌಲ್ಯಗಳನ್ನು ರಾಮಾಯಣದ 24000 ಶ್ಲೋಕಗಳ ಮೂಲಕ ಪರಿಚಯಸುವಲ್ಲಿ ಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ವಿದ್ವಾಂಸರಾಗಿದ್ದಾರೆ ಎಂದು ಮೂಡಲಗಿಯ ಆರ್ಡಿಎಸ್ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ …
Read More »