ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮುದಾಯದವರು ಸಾಮಾಜಿಕವಾಗಿ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾದ ಭರಮಣ್ಣ ಉಪ್ಪಾರ ಹೇಳಿದರು ಅವರು ಸ್ಥಳೀಯ ಶ್ರೀ ಭಗೀರಥ ಉಪ್ಪಾರ ಅಭಿವೃದ್ಧಿ ಸೇವಾ ಸಂಘದಿಂದ ಹಮ್ಮಿಕೊಂಡ ಸತ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಕುಲಗುರುಗಳಾದ ಶ್ರೀ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಶಾಸಕ ಪುಟ್ಟರಂಗಶೆಟ್ಟಿ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕಿಹೊಳಿ ಮತ್ತು …
Read More »Daily Archives: ಅಕ್ಟೋಬರ್ 11, 2025
ಕುಲಗೋಡ ಸಂಜೀವಿನಿ ಮಾಸಿಕ ಸಂತೆ ಉದ್ಘಾಟಿಸಿದ ಸರ್ವೋತ್ತಮ ಜಾರಕಿಹೊಳಿ
ಕುಲಗೋಡ:ಮ: ಹಿಳೆಯರನ್ನು ಸ್ವಾವಲಂಬಿಗಳಾಗಿಸಲು ಸಂಜೀವಿನಿ ಮಾಸಿಕ ಸಂತೆ ಗ್ರಾಮೀಣ ಭಾಗದಲ್ಲಿ ನಡೆಸುತ್ತಿದ್ದು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಆದಾಯವನ್ನು ಹೆಚ್ಚಿಸಲು ಮತ್ತು ಕೂಡಿ ದುಡಿದು ಕೂಡಿ ಬಾಳೋಣ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಜಿಪಂ-ತಾಪಂ ಗ್ರಾಮ ಪಂಚಾಯತ ಹಾಗೂ ಕೌಶಲ್ಯಾಭಿವೃದ್ಧಿ ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ. ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಇವರ …
Read More »ಬೆಳದಿಂಗಳ ಸಾಹಿತ್ಯ ಚಿಂತನ–ಮಂಥನ ಕಾರ್ಯಕ್ರಮ: ‘ಜೀವನನ್ನು ಆನಂದಗೊಳಿಸುವ ಶಕ್ತಿ ಸತ್ಸಂಗದಲ್ಲಿದೆ’ – ಮುರುಘರಾಜೇಂದ್ರ ಸ್ವಾಮೀಜಿ
ಮೂಡಲಗಿ: ‘ಮಹಾತ್ಮರೊಂದಿಗಿನ ಸತ್ಸಂಗ, ಭಜನೆ ಮತ್ತು ಪ್ರಾರ್ಥನೆ ಇವು ಮನುಷ್ಯನಿಗೆ ಶಾಂತಿ, ನೆಮ್ಮದಿಯನ್ನು ತಂದುಕೊಟ್ಟು ಜೀವನವನ್ನು ಆನಂದಮಯಗೊಳಿಸುತ್ತವೆ’ ಎಂದು ಗೋಕಾಕದ ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು. ಇಲ್ಲಿಯ ಸಾಯಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಜರುಗಿದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ 43ನೇ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಸತ್ಯ, ಶುದ್ಧ ಮತ್ತು ಭಕ್ತಿಯಿಂದ ದೇವರನ್ನು ಸ್ಮರಿಸುವ ಮೂಲಕ ದೈವವನ್ನು …
Read More »ಸೋಲು ಗೆಲುವು ಮುಖ್ಯವಲ್ಲ, ಸೋಲನ್ನು ಸವಾಲಾಗಿ ಸ್ವೀಕರಿಸಿ
ಮೂಡಲಗಿ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸೋಲನ್ನು ಸವಾಲಾಗಿ ಸ್ವೀಕರಿಸಿ ಉತ್ತಮ ತರಬೇತಿ ಪಡೆದು ಮತ್ತೆ ಸಾಧನೆಗೆ ಸನ್ನದ್ಧರಾಗಬೇಕು. ಕ್ರೀಡಾಪಟುಗಳು ನಿರ್ಣಾಯಕರ ನಿರ್ಣಯಕ್ಕೆ ಬದ್ಧವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ ಶ್ರೀಶೈಲ ಗುಡಮಿ ಹೇಳಿದರು. ಸ್ಥಳೀಯ ಲಕ್ಷ್ಮಣ ವಾಯ್. ಅಡಿಹುಡಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದಲ್ಲಿ ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ, …
Read More »*ನಮ್ಮ ಬಣದ ಎಲ್ಲ 13 ಜನ ಅಭ್ಯರ್ಥಿಗಳ ಗೆಲುವು- ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವಿಶ್ವಾಸ*
ಬೆಳಗಾವಿ* – ನಮ್ಮ ಬೆಂಬಲಿತ 13 ಅಭ್ಯರ್ಥಿಗಳನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕಣಕ್ಕಿಳಿಸಿದ್ದು, ದೇವರು ಮತ್ತು ಮತದಾರರ ಆಶೀರ್ವಾದದಿಂದ ಅವರನ್ನು ಗೆಲ್ಲಿಸಿಕೊಂಡು ಬಂದು ಮುಂದಿನ ಐದು ವರ್ಷಗಳ ಕಾಲ ಬ್ಯಾಂಕಿನ ಆಡಳಿತ ನಡೆಸಲು ಸಿದ್ಧರಾಗಿದ್ದೇವೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಶನಿವಾರದಂದು ಇಲ್ಲಿಯ ಬ್ಯಾಂಕಿನ ಸಭಾಗೃಹದಲ್ಲಿ ತಮ್ಮ ಬೆಂಬಲಿತ 6 ಅಭ್ಯರ್ಥಿಗಳ ನಾಮಪತ್ರಗಳನ್ನು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮೂಡಲಗಿ, ಗೋಕಾಕ, …
Read More »