Breaking News

Daily Archives: ಅಕ್ಟೋಬರ್ 12, 2025

ಬೆಳಗಾವಿ ಡಿಸಿಸಿ ಬ್ಯಾಂಕಿನ ಚುಕ್ಕಾಣಿ ಹಿಡಿಯುವ ಮಾತು ಸುಳ್ಳಾಗಿಸುವುದಿಲ್ಲ – ಬ್ಯಾಂಕಿನ‌ ಪೆನೆಲ್ ಸಾರಥಿ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಇದೇ ಅಕ್ಟೋಬರ್ 19 ರಂದು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನೆಲ್ ನಿಂದ ಒಟ್ಟು 6 ಜನರು ಆಯ್ಕೆಯಾಗಿದ್ದು, ಬ್ಯಾಂಕಿನ‌ ಆಡಳಿತ ಚುಕ್ಕಾಣಿ ಹಿಡಿಯುವ ಮಾತು ಸುಳ್ಳಾಗಿಸುವುದಿಲ್ಲ ಎಂದು ಬ್ಯಾಂಕಿನ‌ ಪೆನೆಲ್ ಸಾರಥಿಯಾಗಿರುವ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬ್ಯಾಂಕಿನ ಚುನಾವಣೆಗೂ ಮುನ್ನವೇ ಎರಡು ತಿಂಗಳಿನಿಂದ ಹೇಳಿಕೊಂಡು ಬರುತ್ತಿದ್ದೆ. ಈ ಸಲ ನಮ್ಮದೇ ಆಡಳಿತ ಚುಕ್ಕಾಣಿ ಅಂತಾ. 16 ರಲ್ಲಿ ನಾವು …

Read More »

ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿಯ 40ನೇ ವಾರ್ಷಿಕೋತ್ಸವ

ಮೂಡಲಗಿ: ಸತ್ಯ, ಧರ್ಮ, ಶಾಂತಿ, ಪ್ರೇಮ, ಅಹಿಂಸೆ ಇವು ಸತ್ಯಸಾಯಿ ಬಾಬಾರವರ ಜೀವನದ ಧ್ಯೇಯ ವಾಕ್ಯಗಳಾಗಿದ್ದು, ಇವುಗಳ ಮೂಲಕ ಸುಂದರ ಸಮಾಜವನ್ನು ಕಟ್ಟುವುದು ಅವರ ಕನಸಾಗಿತ್ತು. ವ್ಯಕ್ತಿಗಳ ವ್ಯಕ್ತಿತ್ವ ನಿರ್ಮಾಣದಿಂದ ಮಾತ್ರ ಇಂತಹ ಸುಂದರ ಸಮಾಜ ಕಟ್ಟಲಿಕ್ಕೆ ಸಾಧ್ಯವಿದೆ. ಹೀಗಾಗಿ ಕಲ್ಲೋಳಿ ಶ್ರೀ ಸತ್ಯಸಾಯಿ ಸೇವಾ ಸಮಿತಿಯು ಸತತ 40 ವರ್ಷಗಳ ಕಾಲ ಹಲವಾರು ವ್ಯಕ್ತಿಗಳ ಕುಟುಂಬದ ಜೀವನದಲ್ಲಿ ಪರಿವರ್ತನೆ ತರುವ ಮೂಲಕ ಸತ್ಯಸಾಯಿ ಬಾಬಾರವರ ಆಶಯಗಳನ್ನು ಜಾರಿಗೆ ತಂದಿದೆ …

Read More »