Breaking News

Daily Archives: ಅಕ್ಟೋಬರ್ 15, 2025

*ರಾಗಿಣಿ ನಟನೆಯ ಹಸಿರು ಬಳೆ ಹಾಸ್ಯ ನಾಟಕದ ಉದ್ಘಾಟನೆ ಸಮಾರಂಭ ನಾಳೆ.

ಮೂಡಲಗಿ: ಇಲ್ಲಿನ ಕುಮಾರ್ ಗಿರಡ್ಡಿಯವರ ಜಾಗದಲ್ಲಿ ಹಾಕಿರುವ ಭವ್ಯ ರಂಗ ಸಜ್ಜಿಕೆಯಲ್ಲಿ ತೆಗ್ಗಿಹಳ್ಳಿಯ ಶ್ರೀ ಸಂತ ಶರೀಫ ಶಿವಯೋಗಿ ನಾಟ್ಯ ಸಂಘದ ಆಶ್ರಯದಲ್ಲಿ ಹಸಿರು ಬಳೆ ಎಂಬ ಹಾಸ್ಯಭರಿತ ನಾಟಕದ ಉದ್ಘಾಟನಾ ಸಮಾರಂಭವು ಗುರುವಾರ ದಿನಾಂಕ ಅ.16 ರಂದು ಮಧ್ಯಾಹ್ನ 3 ಗಂಟೆಗೆ ಜರುಗಲಿದೆ. ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಅವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸುವರು. ಬೆಮುಲ್ ಅಧ್ಯಕ್ಷರು ಹಾಗೂ ಅರಭಾವಿ …

Read More »