ವರದಿ *ಅಡಿವೇಶ ಮುಧೋಳ. ಬೆಟಗೇರಿ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮನೆ-ಮನೆಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಗ್ರಾಮದಲ್ಲಿ ರವಿವಾರ ಅ.19ರಂದು ಭರಮ ಹಬ್ಬ (ನೀರು ತುಂಬುವ ಹಬ್ಬ) ಸೇರಿದಂತೆ ಬುಧವಾರ ಅ.22 ದೀಪಾವಳಿ ಪಾಡ್ಯ ದಿನದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಭಿನ್ನ ವೈಭವ, ಸಡಗರದಿಂದ ಅದ್ಧೂರಿಯಾಗಿ ದೀಪಾವಳಿ ಹಬ್ಬ ಆಚರಿಸಲಾಗುತ್ತಿದೆ. ಗ್ರಾಮದಲ್ಲಿ ಮಂಗಳವಾರ ಅ.21 ಅಮವಾಸ್ಯೆ ಮತ್ತು ಬುಧವಾರ ಅ.22 ದೀಪಾವಳಿ ಪಾಡ್ಯ ದಿನ …
Read More »Daily Archives: ಅಕ್ಟೋಬರ್ 17, 2025
ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಕುಮಾರ ಬಸವರಾಜ ಪಾಟೀಲ ಇತನು ಶ್ರೀ ಅಣ್ಣಾಸಾಹೇಬ ಜೊಲ್ಲೆ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆಗೊಂಡಿದ್ದಾನೆ. ವಿದ್ಯಾರ್ಥಿ ಸಾಧನೆಗೆ ಮೆಚ್ಚುಗೆ: …
Read More »ಶೈಕ್ಷಣಿಕ ಮತ್ತು ವೃತ್ತಿ ಕೋರ್ಸಗಳ ಜ್ಞಾನ ಬಿಎಸ್ಸಿ ಪದವಿ ವಿದ್ಯಾರ್ಥಿಗಳಿಗೆ ಅಗತ್ಯವಿದೆ. ಡಾ.ಶಿವಲಿಂಗ ಅರಗಿ
ಮೂಡಲಗಿ : ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ವೃತ್ತಿ ಕೋರ್ಸಗಳ ಜ್ಞಾನ ಅಗತ್ಯವಿದೆ ಬಿಎಸ್ಸಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಅನೇಕ ಇಲಾಖೆಗಳಲ್ಲಿ ವೃತಿಗಳಿಗೆ ಅವಕಾಶ ಇದ್ದು ಅದರ ಸದುಪಯೋಗ ಮಾಡಿಕೊಳ್ಳಬೇಕು ಅದರ ಜೊತೆಗೆ ಉನ್ನತ ಶಿಕ್ಷಣಕ್ಕೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಹೆಮ್ಮರವಾಗಿದ್ದು ಸರಿಯಾದ ಮಾರ್ಗಗಳಲ್ಲಿ ಅಧ್ಯಯನಶೀಲತೆ ಮತ್ತು ಉತ್ತಮ ಪ್ರತಿಭೆಗಳಿಂದ ಇರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಇಚ್ಚೆ ಮತ್ತು ಮನಸ್ಸು ಪ್ರತಿಯೊಬ್ಬ ವಿದ್ಯಾರ್ಥಿ ಬೆಳಸಿಕೊಳ್ಳುವ ಅಗತ್ಯವಿದೆ ಎಂದು ಶಿವಾಪೂರ …
Read More »