Breaking News

Daily Archives: ಅಕ್ಟೋಬರ್ 18, 2025

‘ವೃತ್ತಿ ರಂಗಭೂಮಿ ಬೆಳೆಸಿದ್ದು ಉತ್ತರ ಕರ್ನಾಟಕ’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

  ಮೂಡಲಗಿ: ‘ವೃತ್ತಿ ರಂಗಭೂಮಿಯನ್ನು ಮತ್ತು ನಾಟಕ ಕಲಾವಿದರನ್ನು ಉಳಿಸಿ ಬೆಳೆಸಿರುವ ಶ್ರೇಯಸ್ಸು ಉತ್ತರ ಕರ್ನಾಟಕಕ್ಕೆ ಸಲ್ಲುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಗುರ್ಲಾಪುರ ರಸ್ತೆಯಲ್ಲಿ ತೆಗ್ಗಿಹಳ್ಳಿಯ ಸಂತ ಶರೀಫ ಶಿವಯೋಗಿ ನಾಟ್ಯ ಸಂಘದವರ ಹಾಸ್ಯಭರಿತ ‘ಹಸಿರು ಬಳೆ’ ನಾಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ರಂಗಭೂಮಿ ಸಾಕಷ್ಟು ಸಂಕಷ್ಟದಲ್ಲಿದ್ದರೂ ಸಹ ಉತ್ತರ ಕರ್ನಾಟಕದಲ್ಲಿ ಈಗಲೂ ಅವುಗಳಿಗೆ ಆಶ್ರಯ ನೀಡಿತ್ತಿರುವುದು ಇಲ್ಲಿಯ ಕಲಾಭಿಮಾನಿಗಳ …

Read More »