ಮೂಡಲಗಿ: ಕ್ರೀಡಾಪಟುಗಳು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದಾಗ ಮಾತ್ರ ಜನಮಾನಸದಲ್ಲಿ ಉಳಿಯುತ್ತಾರೆ. ಕ್ರೀಡಾಪಟುಗಳು ಕ್ರೀಡೆಯ ಜೊತೆಗೆ ಶೈಕ್ಷಣಿಕವಾಗಿ ಬೆಳೆಯಬೇಕು . ಅಂದಾಗ ಮಾತ್ರ ಕ್ರೀಡೆಗೆ ಮೆರಗು ಬರುತ್ತದೆ ಜನ್ಮ ನೀಡಿದ ತಂದೆ ತಾಯಿ ಹಾಗೂ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು .ಕ್ರೀಡೆಯಲ್ಲಿ ಬೆಳೆಯುವುದರಿಂದ ಉತ್ತಮ ನಾಯಕರಾಗುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು . ಅವರು ತಾಲ್ಲೂಕಿನ ನಾಗನೂರು ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ …
Read More »
IN MUDALGI Latest Kannada News