Breaking News

Daily Archives: ಅಕ್ಟೋಬರ್ 28, 2025

ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ ಶಿಕ್ಷಣದ ಗುಣಮಟ್ಟವು ದಿನದಿಂದ ದಿನಕ್ಕೆ ಸುಧಾರಣೆಗೊಳ್ಳುತ್ತಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರಶಂಸೆ ವ್ಯಕ್ತಪಡಿಸಿದರು. ತಾಲ್ಲೂಕಿನ ಸುಣಧೋಳಿ (ಬಳೋಲ ಮಡ್ಡಿ) ಗ್ರಾಮದಲ್ಲಿ ಸುಮಾರು 16 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೂಮಿ ಪೂಜೆಯನ್ನು ನೆರವೇರಿಸಿ …

Read More »