ಬೆಳಗಾವಿ: ಯುವ ಜನಾಂಗಕ್ಕೆ ಯುವಜನೋತ್ಸವ ಕೇವಲ ಮೋಜು ಮಸ್ತಿಗಾಗಿ ಮಾತ್ರವಲ್ಲ; ಅದು ಉಜ್ವಲ ಭವಿಷ್ಯದ ಸೂಚಕ ಹಾಗೂ ಜೀವನ ಮೌಲ್ಯಗಳಿಗೆ ದಾರಿ ದೀಪವಾಗಬಲ್ಲದು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೂ ಸಿ. ಎಮ್ ತ್ಯಾಗರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ ಯುವ ಕೇಂದ್ರ ಬೆಳಗಾವಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ , ಕರ್ನಾಟಕ …
Read More »Daily Archives: ಅಕ್ಟೋಬರ್ 29, 2025
ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ:ಬಸವರಾಜ ಉಮರಾಣಿ
ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾರಿಗೂ ಮೋಸಮಾಡದೇ ಹಾಗೂ ದುಶ್ಚಟಗಳ ದಾಸರಾಗದೇ ಉತ್ತಮ ರೀತಿಯಲ್ಲಿ ಬದುಕಬೇಕು ಎಂದು ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಅಥಣಿಯ ಬಸವರಾಜ ಉಮರಾಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.28ರಂದು ಹಮ್ಮಿಕೊಂಡ ಪ್ರೇರಣಾ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ ಎಂದರು. ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಬಸವರಾಜ ಉಮರಾಣಿ ಅವರು ತಮ್ಮ ಬದುಕಿನ ಕೇಲವು …
Read More »ಬೆಟಗೇರಿ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸಂಪನ್ನ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸೋಮವಾರ ಅ.27 ಮತ್ತು ಮಂಗಳವಾರ ಅ.28ರಂದು ಸಂಭ್ರಮದಿಂದ ನಡೆಯಿತು. ಸೋಮವಾರ ಅ.27 ರಂದು ಬೆಳಗ್ಗೆ, ಸಂಜೆ 6ಗಂಟೆಗೆ ಇಲ್ಲಿಯ ಲಕ್ಷ್ಮೀದೇವಿಯ ಗದ್ಗುಗೆಗೆ ಪೂಜೆ, ನೈವೇದ್ಯ ಸಮರ್ಪಿಸುವ, ದೇವರನ್ನು ಗದ್ಗುಗೆಗೊಳಿಸುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಂಗಳವಾರ ಅ.28ರಂದು ಬೆಳಗ್ಗೆ 6ಗಂಟೆಗೆ ಲಕ್ಷ್ಮೀದೇವಿಯ ಗದ್ಗುಗೆಗೆ ಮಹಾಪೂಜೆ, ಮಹಾಭಿಷೇಕ, ನೈವೇದ್ಯ ಸಮರ್ಪಿಸುವ, ಲಕ್ಷ್ಮೀದೇವಿಯ ಆರಾಧನೆ, ಸುಮಂಗಲೆಯರಿಂದ ಶ್ರೀದೇವಿಗೆ ಉಡಿ ತುಂಬುವುದು, ವಿಶೇಷ …
Read More »ಬೆಟಗೇರಿ ಲಕ್ಷ್ಮೀದೇವಿಗೆ ಅಲಂಕಾರ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಪ್ರಯುಕ್ತ ಅ.28ರಂದು ಶ್ರೀದೇವಿ ಗದ್ಗುಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Read More »
IN MUDALGI Latest Kannada News