Breaking News

Daily Archives: ನವೆಂಬರ್ 5, 2025

ಕಲ್ಲೋಳಿಯಲ್ಲಿ ನ.10ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರು ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.10ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಂ.ಜಿ. ಕೆರುಟಗಿ ಕಾರ್ಯಕ್ರಮವವನ್ನು ಉದ್ಘಾಟಿಸುವರು. ಕರ್ನಾಟಕ ಪ್ರದೇಶ …

Read More »

ಆನಂದಕಂದರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು:ಸುಣಧೋಳಿ ಶಿವಾನಂದ ಶ್ರೀಗಳು

ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಆನಂದಕಂದರು ಅಪ್ಪಟದೇಶಿ ಕವಿ ಮತ್ತು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು ಎಂದು ಸುಣಧೋಳಿ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ನಡೆದ …

Read More »