ಬೆಟಗೇರಿ:ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ ಇಲಾಖಾ ಸಹಯೋಗದಲ್ಲಿ ಗೋಕಾಕ ಮಹರ್ಷಿ ವಾಲ್ಮಿಕಿ ಕ್ರೀಡಾಂಗಣದಲ್ಲಿ ಇತೀಚೆಗೆ ನಡೆದ 17 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗೋಕಾಕ ತಾಲೂಕಿನ ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಕುಮಾರ ಈರಯ್ಯ ಶಿವಲಿಂಗಯ್ಯ ಹಿರೇಮಠ ಇತನು 5 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರ ಅಮರ ಮುತ್ತೆಪ್ಪ ವಡೇರ ಇತನು ಚಕ್ರ ಎಸೆತ ಮತ್ತು ಹ್ಯಾಮರ್ ಎಸೆತ …
Read More »Daily Archives: ನವೆಂಬರ್ 11, 2025
ಒನಕೆ ಓಬವ್ವ ಕನ್ನಡ ನಾಡಿನ ಧೀರ ಮಹಿಳೆಯಾಗಿದ್ದಳು:ರಾಮಣ್ಣ ನೀಲಣ್ಣವರ
ಬೆಟಗೇರಿ: ಚಿತ್ರದುರ್ಗ ಕೋಟೆಯ ಪಾಳೆಯಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರ ಅಲಿಯ ಪಡೆಗಳೂಂದಿಗೆ ಏಕಾಂಗಿಯಾಗಿ ಹೋರಾಡಿದ ಧೀರ ಮಹಿಳೆಯಾಗಿದ್ದಳು ಎಂದು ಬೆಟಗೇರಿ ಯುವ ಮುಖಂಡ ರಾಮಣ್ಣ ನೀಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನ.11ರಂದು ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ವೀರ ವನಿತೆ ಒನಕೆ ಓಬವ್ವ ವೀರ ಯೋಧಿಯಾಗಿದ್ದು, ಓಬವ್ವಳ …
Read More »
IN MUDALGI Latest Kannada News