ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಬುಧವಾರ ನ-19 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ …
Read More »Daily Archives: ನವೆಂಬರ್ 19, 2025
ನ. 20ರಂದು ಅರಭಾವಿ ಮಠದಲ್ಲಿ ಶಿವಾನುಭವ ಗೋಷ್ಠಿ
ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ನ.20ರಂದು ಸಂಜೆ 6.30ಕ್ಕೆ ಅಮವಾಸ್ಯೆಯ ಶಿವಾನುಭವ ಗೋಷ್ಠಿಯು ಜರುಗಲಿದೆ. ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕ ಸರ್ಕಾರಿ ಪ್ರೌಢ ಶಾಲೆಯ ತವನಪ್ಪ ಬಿಲ್ ‘ನಿಜ ರಾಷ್ಟ್ರ ನಿರ್ಮಾತೃ ಅನ್ನದಾತ’ ವಿಷಯ ಕುರಿತು ಉಪನ್ಯಾಸ ನೀಡುವರು. ಹಾರೂಗೇರಿಯ ಇಂಚಗೇರಿ ಮಠದ ಪೀಠಾಧಿಪತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ಕರ್ನಾಟ ರಾಜ್ಯ …
Read More »ಮೂಡಲಗಿ ರಾಯಲ್ಸ್ ಚಾಲೆಂಜರ್ಸ್ಗೆ ‘ಎಂಪಿಎಲ್-2025’ ಕ್ರಿಕೆಟ್ ಟ್ರೋಪಿ
ಮೂಡಲಗಿ: ಇಲ್ಲಿಯ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿದ್ದ ‘ಎಂಪಿಎಲ್-2025’ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ರಾಯಲ್ ಚಾಲೆಂಜರ್ಸ ತಂಡವು ಚಾಂಪಿಯಿನ್ಷಿಪ್ದೊಂದಿಗೆ ರೂ. 50,001 ನಗದು ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿ ಸೂಪರ್ ಕಿಂಗ್ಸ್ ತಂಡವು ರೂ.30,001 ಹಾಗೂ ಟ್ರೋಪಿ ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಮೂಡಲಗಿ ರಾಯಲ್ಸ್ ತಂಡವು ರೂ.20,001 ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ತಂಡದ ನಾಯಕರಾದ …
Read More »
IN MUDALGI Latest Kannada News