ಬೆಟಗೇರಿ:ಭಾರತ ಸಂವಿಧಾನವು ಭಾರತೀಯ ಪ್ರಜಾಪ್ರಭುತ್ವ ಭದ್ರ ಬುನಾದಿಯಾಗಿದೆ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿದಿದೆ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ ಎಂದರು. ಸ್ಥಳೀಯ ಪ್ರೌಢ ಶಾಲೆಯ ಅತಿಥಿಶಿಕ್ಷಕ ಮಂಜುನಾಥ ಸವತಿಕಾಯಿ …
Read More »
IN MUDALGI Latest Kannada News