ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ ಬಂಗಾರದ ಬದುಕಾಗಿದೆ. ಶಾಲಾ ಮಕ್ಕಳು ಅಮೂಲ್ಯವಾದ ವಿದ್ಯಾರ್ಥಿ ಜೀವನದ ಸದುಪಯೋಗಮಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಾ ಪಂಚಾಯತ್ ಇಒ ಪರಶುರಾಮ ಗಸ್ತಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಡಿ.2ರಂದು ಆಕಸ್ಮಿಕ ಭೇಟಿ ನೀಡಿ, ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಓದುವ ಗೀಳು ಬೆಳಸಿಕೊಳ್ಳಬೇಕು. …
Read More »Daily Archives: ಡಿಸೆಂಬರ್ 3, 2025
ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ
ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ ಬೆಟಗೇರಿ:ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿ ಅವರು ಗೋಕಾಕ ತಾಲೂಕಾ ಪಂಚಾಯತ್ (ಗ್ರಾಮೀಣ ಉದ್ಯೋಗ ಖಾತ್ರಿ)ಸಹಾಯಕ ನಿರ್ದೇಶಕ ಹುದ್ದೆಗೆ ಪದೋನ್ನತಿ ಹೊಂದಿದ್ದರಿಂದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಡಿ.3ರಂದು ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ವತಿಯಿಂದ ಪಿಡಿಒ ಎಮ್.ಎಲ್.ಯಡ್ರಾಂವಿ ಅವರಿಗೆ ಸತ್ಕಾರ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರು …
Read More »
IN MUDALGI Latest Kannada News