ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಂಚಾಲಕ ಚಿದಾನಂದ ತಳವಾರ ಡಾ.ಬಿ.ಆರ್.ಅಂಬೇಡ್ಕರ ಅವರ ಬದುಕಿನ ಮತ್ತು ಮಹಾಪರಿನಿರ್ವಾಣ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪನೆ ಕಾರ್ಯಕ್ರಮ ನೆರವೇರಿಸಿದರು. ಅಶೋಕ ಹರಿಜನ, …
Read More »Daily Archives: ಡಿಸೆಂಬರ್ 6, 2025
ಡಾ.ಅಂಬೇಡ್ಕರ್ ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ : ಬಸವರಾಜ ಪಣದಿ
ಬೆಟಗೇರಿ: ಡಾ. ಬಿ.ಆರ್.ಅಂಬೇಡ್ಕರ್ ಅವರು ಕಾರ್ಮಿಕ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಹೋರಾಡಿದರು. ಅಂಬೇಡ್ಕರ ಅವರು ಸರಕಾರದ ಕಾರ್ಮಿಕ ನೀತಿಗೆ ಭದ್ರ ಬುನಾದಿ ಹಾಕಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿ, ಅಂಬೇಡ್ಕರ್ ಅವರ …
Read More »ಪಾಪ ಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜ ಡಾ// ಶಿವಕುಮಾರ ಸ್ವಾಮೀಜಿ
ಪಾಪ ಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜ ಡಾ// ಶಿವಕುಮಾರ ಸ್ವಾಮೀಜಿ ಮೂಡಲಗಿ : ಪಾಪಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜನಾಗಲು ಸಾಧ್ಯ, ಮನುಷ್ಯನಲ್ಲಿ ಪುಣ್ಯದ ಕರ್ಮಗಳಗಿಂತ ಪಾಪಕರ್ಮಗಳೇ ಇಂದಿನ ಕೆಲಸವಾಗಿದೆ ನಾನು ಈ ಜಗತೀಗೆ ಏನು ಕೂಡುತ್ತೇನೆ ಅದುವೇ ನನಗೆ ಮರಳುವುದು ಮಾಡಿದುಣ್ಣೋ ಮಾರಾಯ ಎಂಬ ಮಾತು ಪ್ರತಿಯೊಬ್ಬ ಮನುಷ್ಯನ ಕರ್ಮದಲ್ಲಿ ಕಾಣಬಹುದು ಪುಣ್ಯವನ್ನು ಮಾಡಿದರೆ ಪುಣ್ಯವೇ ಮರಳುವುದು ಪಾಪವನ್ನು ಮಾಡಿದರೆ ಪಾಪವೇ ಮರಳುವುದು ಮಾಡುವ ಕಾಯಕದಲ್ಲಿ ಪಾಪಪುಣ್ಯದ …
Read More »
IN MUDALGI Latest Kannada News