Breaking News

Daily Archives: ಡಿಸೆಂಬರ್ 10, 2025

ವಿಶ್ವಗುರು ಬಸವಣ್ಣ ಮಹಾನ್ ದಾರ್ಶನಿಕರಾಗಿದ್ದರು: ಶಿವಾನಂದ ಪಟ್ಟಿಹಾಳ

ವಿಶ್ವಗುರು ಬಸವಣ್ಣ ಮಹಾನ್ ದಾರ್ಶನಿಕರಾಗಿದ್ದರು: ಶಿವಾನಂದ ಪಟ್ಟಿಹಾಳ ಬೆಟಗೇರಿ:ವಿಶ್ವಗುರು ಬಸವಣ್ಣನವರ ಕುರಿತು ರಚಿಸಿದ ಗ್ರಂಥವನ್ನು ಇಂದು ಪ್ರತಿ ಮನೆ, ಮನೆಗೆ ನೀಡಬೇಕಿದೆ. ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮಲ್ಲಿ ಅಳವಡಿಕೊಳ್ಳಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯ ಹಾಗೂ ಬೆಂಗಳೂರು ಕೇಂದ್ರ ಬಸವ ಸಮಿತಿಯ ಬಸವ ಪಥ ಸದಸ್ಯ ಶಿವಾನಂದ ಪಟ್ಟಿಹಾಳ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಿರಿಯ ಪತ್ರಕರ್ತ ಅಡಿವೇಶ ಮುಧೋಳ ಅವರ …

Read More »

ಡಿ.12ರಂದು ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ

ಡಿ.12ರಂದು ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ sಶುಕ್ರವಾರ ಡಿ.12 ರಂದು ನಡೆಯಲಿದೆ. ಡಿ.12 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ನಡೆದ …

Read More »

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪನೋಂದಣಾಧಿಕಾರಿಗಳಿಗೆ ಮನವಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪನೋಂದಣಾಧಿಕಾರಿಗಳಿಗೆ ಮನವಿ ಮೂಡಲಗಿ: ಪಟ್ಟಣದ ಪತ್ರ ಬರಹಗಾರರು (ಬಾಂಡ್ ರೈಟರ್ಸ ) ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪನೋಂದಣಾಧಿಕಾರಿ ಡಿ.ಕೆ.ಕುಳ್ಳೂರ ಮೂಲಕ ಕಂದಾಯ ಸಚಿವರಿಗೆ ಬುಧವಾರ ಮನವಿ ಸಲ್ಲಿಸಿದರು. ಡಿ.3 ರಿಂದ ಕಾವೇರಿ-2 ನೋಂದಣಿ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆಗಳಿಗಾಗಿ ಎಲ್ಲಾ ಉಪ-ನೋಂದಣಿ ಕಛೇರಿಗಳಲ್ಲಿ ನೋಂದಣಿ ಕಾರ್ಯಗಳು ಕುಂಠಿತಗೊಂಡಿರುತ್ತವೆ. ಸ್ವತ್ತಿನ ವಿವರಣೆಯಲ್ಲಿ ಸ್ವತ್ತಿನ ವಿಳಾಸ, ಸ್ವತ್ತಿನ ನಂಬರ, ಸ್ವತ್ತಿನ ವಿಸ್ತಿರ್ಣ ಸರಿಯಾಗಿ ನಮೂದಾಗದೇ ನೋಂದಣಿ ಪ್ರಕ್ರಯೇ 100ಕ್ಕೆ 95% …

Read More »