Breaking News

Daily Archives: ಡಿಸೆಂಬರ್ 14, 2025

ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ:ಬಸವಂತ ಕೋಣಿ

ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ:ಬಸವಂತ ಕೋಣಿ ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಡಿ.12 ರಂದು ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ, …

Read More »

ಓಂ ಅಕ್ಷರದಲ್ಲಿ ಶ್ರೀದೇವಿಯ ತ್ರೀಶೂಲ.!

ಓಂ ಅಕ್ಷರದಲ್ಲಿ ಶ್ರೀದೇವಿಯ ತ್ರೀಶೂಲ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ಕಾರ್ತಿಕೋತ್ಸವ ಆಚರಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ರಂಗೋಲಿ ಮೂಲಕ ಓಂ ಅಕ್ಷರದಲ್ಲ್ಲಿ ಶ್ರೀದೇವಿಯ ತ್ರೀಶೂಲ ಚಿತ್ರ ಬಿಡಿಸಿ, ಅದರಲ್ಲಿ ಚಿಕ್ಕ ದೀಪ ಹಚ್ಚಿ ಸಂಭ್ರಮಿಸಿದರು. ಇದು ನೋಡುಗರಲ್ಲಿ ಆಕರ್ಷಣಿಯವಾಗಿ ಕಾಣುತ್ತಿತ್ತು.

Read More »