Breaking News

Daily Archives: ಡಿಸೆಂಬರ್ 24, 2025

ರಾಜ್ಯದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ: ಮಂಗಳೂರು ಎ.ಆರ್.ಓ ಅಗ್ನಿವೀರ ಉಚಿತ ಫಿಸಿಕಲ್ ತರಬೇತಿ

ಮೂಡಲಗಿ: ಮುಂದೆ ನಡೆಯಲಿರುವ ಮಂಗಳೂರು ಎ.ಆರ್.ಓ. ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲಿರುವ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಸಿ.ಬಿ.ಟಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಭಾವಿ ಅಗ್ನಿವೀರರಿಗೆ ಉಚಿತ ದೈಹಿಕ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ. ಸರ್ಕಾರದಿಂದ ಮಾನ್ಯತೆ ಪಡೆದು ಯಶಸ್ವಿಯಾಗಿ 22 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಅಕಾಡೆಮಿಯಿಂದ ಇತ್ತೀಚೆಗೆ ನಡೆದ ಬೆಳಗಾವಿ ಎ.ಆರ್.ಓ. ದ ನೇಮಕಾತಿಯಲ್ಲಿ 78 ಅಭ್ಯರ್ಥಿಗಳು …

Read More »

ಬೆಟಗೇರಿ: ಡಿ.27ರಂದು 28ನೇ ವರ್ಷದ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 28ನೇ ವರ್ಷದ ಓಂ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ, ಧರ್ಮಸಭೆ, ಅನ್ನಸಂತರ್ಪನೆ, ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಡಿ.27ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಅಂದು ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ 4 ಗಂಟೆಗೆ ಸುಮಂಗಲೆಯರಿಂದ …

Read More »