Breaking News

Daily Archives: ಡಿಸೆಂಬರ್ 25, 2025

ದೇಶವೇ ಮೆಚ್ಚುವ ರೀತಿಯಲ್ಲಿ ನೂರಾರು ಅಭಿವೃದ್ಧಿ ಪರ ಯೋಜನೆಗಳನ್ನು ಸಾಕಾರಗೊಳಿಸುವ ಮೂಲಕ ನಮ್ಮ ಭಾರತದ ಚಿತ್ರಣವನ್ನೇ ಬದಲಾಯಿಸಿ ಹೊಸ ಭಾಷ್ಯ ಬರೆದಿದ್ದರು – ಬೆಳಗಾವಿ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಬಸಗೌಡ ಪಾಟೀಲ

ಗೋಕಾಕ್- ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇಡೀ ದೇಶವೇ ಮೆಚ್ಚುವ ರೀತಿಯಲ್ಲಿ ನೂರಾರು ಅಭಿವೃದ್ಧಿ ಪರ ಯೋಜನೆಗಳನ್ನು ಸಾಕಾರಗೊಳಿಸುವ ಮೂಲಕ ನಮ್ಮ ಭಾರತದ ಚಿತ್ರಣವನ್ನೇ ಬದಲಾಯಿಸಿ ಹೊಸ ಭಾಷ್ಯ ಬರೆದಿದ್ದರು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಬಸಗೌಡ ಪಾಟೀಲ (ಮೆಳವಂಕಿ) ಹೇಳಿದರು. ಗುರುವಾರ, ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸುಶಾಸನ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ …

Read More »