Breaking News

Daily Archives: ಡಿಸೆಂಬರ್ 26, 2025

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ  ರಾಜಸಭಾ ಸದಸ್ಯ ಕಡಾಡಿಗೆ ಕರವೇ ಮನವಿ 

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ  ರಾಜಸಭಾ ಸದಸ್ಯ ಕಡಾಡಿಗೆ ಕರವೇ ಮನವಿ  ಮೂಡಲಗಿ :  ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ ಕುರಿತು, ಕೇಂದ್ರ ಗೃಹಸಚಿವರಿಗೆ ದೂರು ನೀಡುವಂತೆ ಆಗ್ರಹಿಸಿ ಶುಕ್ರವಾರದಂದು ಕಲ್ಲೋಳ್ಳಿಯಲ್ಲಿ ರಾಜಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯವರು ಮನವಿ ಅರ್ಪಿಸಿದರು.  ಮಹಾರಾಷ್ಟ್ರದ ನಾಯಕರು ಕಳೆದ ಐವತ್ತು ವರ್ಷಗಳಿಂದ ಬೆಳಗಾವಿಯಲ್ಲಿ ಪ್ರಚೋದನಕಾರಿ ಭಾಷಣ …

Read More »