ಮೂಡಲಗಿ: ಪ್ರತಿಭೆ ಎನ್ನುವುದು ಕೇವಲ ಶ್ರೀಮಂತರ ಸೊತ್ತಲ್ಲ, ಅದು ಛಲಗಾರರ ಸ್ವತ್ತು ಎಂಬುದನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಾಲಾ ಬಾಲಕಿಯೊಬ್ಬಳು ಸಾಬೀತು ಪಡಿಸಿದ್ದಾಳೆ. ಕಡು ಬಡತನ, ಸೌಲಭ್ಯಗಳ ಕೊರತೆಯ ನಡುವೆಯೂ ಹಾಕಿ ಸ್ಟಿಕ್ ಹಿಡಿದು ಮೈದಾನದಲ್ಲಿ ಮಿಂಚಿನ ಸಂಚಲನ ಮೂಡಿಸಿರುವ ಲಕ್ಷ್ಮೀ ಸಂಜು ಢವಳೇಶ್ವರ, ಈಗ 69ನೇ ರಾಷ್ಟ್ರೀಯ ಮಟ್ಟದ 14 ವರ್ಷದೊಳಗಿನ (U-14) ಹಾಕಿ ಚಾಂಪಿಯನ್ಶಿಪ್ಗೆ ಕರ್ನಾಟಕ ರಾಜ್ಯ ತಂಡದ ಪ್ರತಿನಿಧಿಯಾಗಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ಸಾಧನೆ …
Read More »Daily Archives: ಡಿಸೆಂಬರ್ 28, 2025
ಎಲ್ಲಾ ಜನಾಂಗದ ಪ್ರತೀಕ ಅಯ್ಯಪ್ಪಸ್ವಾಮಿ:ಕೋಡಿಮಠದ ಶ್ರೀಗಳು
ಎಲ್ಲಾ ಜನಾಂಗದ ಪ್ರತೀಕ ಅಯ್ಯಪ್ಪಸ್ವಾಮಿ:ಕೋಡಿಮಠದ ಶ್ರೀಗಳು ಬೆಟಗೇರಿ:ಪ್ರತಿಯೊಬ್ಬರೂ ಭಕ್ತಿ, ಶ್ರೇದ್ಧೆಯಿಂದ ದೇವರ ನಾಮಸ್ಮರಣೆ ಮಾಡಿ ಭಗವಂತನ ಕೃಪಾರ್ಶೀವಾದಕ್ಕೆ ಪಾತ್ರರಾಗಬೇಕು. ಮನುಷ್ಯನಿಗೆ ನೆಮ್ಮದಿ ಮುಖ್ಯ, ಕಠಿಣ ವೃತಾಚರಣೆ ಮೂಲಕ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಅಯ್ಯಪ್ಪನ ನಾಮಸ್ಮರಣೆ ಮಾಡಿದÀರೆ ಅಯ್ಯಪ್ಪಸ್ವಾಮಿ ಕೃಪೆಯಾಗುತ್ತದೆ. ದೇವರ ಮೇಲಿನ ಭಕ್ತಿ ತಮಗೆ ಶಕ್ತಿಯಾಗುತ್ತದೆ ಎಂದು ಸುಕ್ಷೇತ್ರ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ …
Read More »
IN MUDALGI Latest Kannada News