ಸಮಾಜ ಸೇವಕ ಪ್ರಶಸ್ತಿ ಪುರಸ್ಕೃತ ಮರಿಯಪ್ಪಗೋಳಗೆ ಸತ್ಕಾರ ಮೂಡಲಗಿ : ಬೆಂಗಳೂರಿನ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ ಪಟ್ಟಣದ ಮರಿಯಪ್ಪ ಮರಿಯಪ್ಪಗೋಳ ಅವರು ಸಮಾಜ ಸೇವಕ ಪ್ರಶಸ್ತಿ ಸ್ವೀಕರಿಸಿದ ಪ್ರಯುಕ್ತ ಇಲ್ಲಿಯ ಸೆಂಟ್ ಮೇರಿ ಶಾಲೆ ಹಾಗೂ ಡಿ. ಎಸ್. ಎಸ್ ಮುಖಂಡರು ಸತ್ಕರಿಸಿ ಗೌರವಿಸಿದರು ಡಿ.ಎಸ್.ಎಸ್ ಮುಖಂಡರಾದ ಎಬಿನೇಜರ ಕರಬರನವರ್ ಮತ್ತು ಸತ್ತೇಪ್ಪ ಕರವಾಡಿ ಹಾಗೂ ರಮೇಶ ಮಾದರ ಮಾತನಾಡಿ, ಮೂಡಲಗಿ ಹಾಗೂ ಅರಭಾವಿ ಕ್ಷೇತ್ರದಲ್ಲಿ ತಮ್ಮದೇ …
Read More »Yearly Archives: 2025
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು. ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ …
Read More »ಎಲ್ಲ ದಾನಗಳಲ್ಲಿ ಶ್ರೇಷವಾದದು ನೇತ್ರದಾನ : ಅಭಿನವ ಶಿವಾನಂದ ಮಹಾಸ್ವಾಮೀಜಿ
ಎಲ್ಲ ದಾನಗಳಲ್ಲಿ ಶ್ರೇಷವಾದದು ನೇತ್ರದಾನ : ಅಭಿನವ ಶಿವಾನಂದ ಮಹಾಸ್ವಾಮೀಜಿ ಬೆಟಗೇರಿ:ಮನುಷ್ಯನಿಗೆ ಕಣ್ಣು ಅತ್ಯಂತ ಮಹತ್ವಪೂರ್ಣವಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಬಡ ಬಗ್ಗರಿಗೆ, ಮಧ್ಯಮ ವರ್ಗದವರಿಗೂ ಉಚಿತ ಕಣ್ಣಿನ ಪೂರೆ ತಪಾಸಣಾ ಶಿಬಿರ ಅನುಕೂಲಕರವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜ.5 ರಂದು ನಡೆದ ಉಚಿತ ಕಣ್ಣಿನ ಪೂರೆ ತಪಾಸಣಾ ಬೃಹತ್ ಶಿಬಿರದ ಉದ್ಘಾಟನೆ …
Read More »ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಒಟ್ಟು 23.14 ಲಕ್ಷ ರೂಪಾಯಿ ಚೆಕಗಳ ವಿತರಣೆ
ಗೋಕಾಕ: ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …
Read More »ಬೆಟಗೇರಿ ವಿಪಿಜಿಕೆಎಸ್ ನೂತನ ಅಧ್ಯಕ್ಷ ಬಸವಂತ ಕೋಣಿಗೆ ಸನ್ಮಾನ
ಬೆಟಗೇರಿ ವಿಪಿಜಿಕೆಎಸ್ ನೂತನ ಅಧ್ಯಕ್ಷ ಬಸವಂತ ಕೋಣಿಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಸದಸ್ಯರಾಗಿ ಆಯ್ಕೆಗೊಂಡ ಬಳಿಕ ಅವಿರೂಧವಾಗಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೂಡಲಗಿ ಶ್ರೀ ಮಲ್ಲಿಕಾರ್ಜುನ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿ ಬೆಟಗೇರಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಬಸವಂತ ಕೋಣಿ ಅವರನ್ನು ಮೂಡಲಗಿ ಶ್ರೀ ಮಲ್ಲಿಕಾರ್ಜುನ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿಯ ಬೆಟಗೇರಿ …
Read More »ಒಳ್ಳೆಯದು ಕೆಟ್ಟದ್ದನ್ನು ಮನಸ್ಸಿನ ನಿರ್ಧಾರವಾಗಿದೆ-ಹುಲೆಪ್ಪನವರಮಠ
ಒಳ್ಳೆಯದು ಕೆಟ್ಟದ್ದನ್ನು ಮನಸ್ಸಿನ ನಿರ್ಧಾರವಾಗಿದೆ-ಹುಲೆಪ್ಪನವರಮಠ ಮೂಡಲಗಿ: ‘ಮನುಷ್ಯನ ಇಂದ್ರಿಯಗಳಿಗೂ ಮತ್ತು ಮನಸ್ಸಿಗೆ ನೇರ ಸಂಬಂಧವಿದ್ದು, ಒಳ್ಳೆಯದು ಮತ್ತುಕೆಟ್ಟದ್ದನ್ನು ಮಾಡವುದು ಮನಸ್ಸಿನ ನಿರ್ಧಾರವಾಗಿದೆ’ ಎಂದುಬೆಳಗಾವಿಯ ಸಾಹಿತಿಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ‘ಶರಣರದೃಷ್ಟಿಯಲ್ಲಿ ಮನಸ್ಸು’ ವಿಷಯ ಕುರಿತು ಮಾತನಾಡಿದ ಅವರು ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಆದರ್ಶ ವ್ಯಕ್ತಿಯಾಗಿ ಸಮಾಜಕ್ಕೆ ಭೂಷಣರಾಗಬೇಕು ಎಂದರು. ಸಾನ್ನಿಧ್ಯವಹಿಸಿದ್ದ ಅರಭಾವಿಯ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಗುರುಬಸವಲಿಂಗ …
Read More »ನಾಗಲಿಂಗೇಶ್ವರ ಸೊಸಾಯಿಟಿಗೆ ಶಿವಬಸು ಹಂದಿಗುಂದ ಅಧ್ಯಕ್ಷರಾಗಿ ಆಯ್ಕೆ
ನಾಗಲಿಂಗೇಶ್ವರ ಸೊಸಾಯಿಟಿಗೆ ಶಿವಬಸು ಹಂದಿಗುಂದ ಅಧ್ಯಕ್ಷರಾಗಿ ಆಯ್ಕೆ ಮೂಡಲಗಿ: ಇಲ್ಲಿಯ ನಾಗಲಿಂಗೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಮುಂದಿನ ಐದು ವರ್ಷದ ಅವಧಿಗೆ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವಬಸು ಬಾ. ಹಂದಿಗುಂದ, ಉಪಾಧ್ಯಕ್ಷರಾಗಿ ಪರಶುರಾಮ ಲ. ಝಂಡಕುರಬರ ಅವಿರೋಧವಾಗಿ ಆಯ್ಕೆಯಾಗಿದ್ದಾ ರೆಂದು ಚುನಾವಣಾ ಅಧಿಕಾರಿ ಮತ್ತು ತಾಲೂಕಾ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸೊಸಾಯಿಟಿಯ ನಿರ್ದೇಶಕರಾದ ದಾನಯ್ಯ ಹಿರೇಮಠ, ರಂಗಪ್ಪ, ಕಪ್ಪಲಗುದ್ದಿ, …
Read More »ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮೂಡಲಗಿ: ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಅರಬಾವಿ ಮಂಡಲದಿಂದ ಶುಕ್ರವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಶೀಘ್ರವಾಗಿ ರಾಜೀನಾಮೆ ನೀಡುವಂತೆ ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಯಶವಂತ ಉದ್ದಪ್ಪಣ್ಣವರ ಅವರ ಮೂಲಕ ರಾಜ್ಯಪಾಲರಿಗೆ …
Read More »ಮಹಿಳೆಯರು ಅಡುಗೆ ಮನೆಗೆ ಸಿಮಿತ ಅನ್ನೋ ಕಾಲ ಹೋಗಿದೆ- ಎಫ್.ಜಿ ಚಿನ್ನನವರ
ಮಹಿಳೆಯರು ಅಡುಗೆ ಮನೆಗೆ ಸಿಮಿತ ಅನ್ನೋ ಕಾಲ ಹೋಗಿದೆ – ಎಫ್.ಜಿ ಚಿನ್ನನವರ ಕುಲಗೋಡ: ಮಹಿಳೆಯರು ಅಡುಗೆ ಮನೆಗೆ ಸಿಮಿತ ಅನ್ನೋ ಕಾಲ ಹೋಗಿ ಮಹಿಳೆ ಪುರುಷರಷ್ಟೆ ಸಮಾನರು. ಪುರುಷ ಮಹಿಳೆ ಎಂಬ ತಾರತಮ್ಯ ಹೋಗಿ ಮಹಿಳೆಯರು ಅಬಲರಲ್ಲ ಸಬಲರು ಎಂದು ತೋರಿಸಿದ್ದಾರೆ ಎಂದು ಎಫ್.ಜಿ ಚಿನ್ನನವರ ತಾಪಂ ಕಾರ್ಯನಿರ್ವಹಕ ಅಧಿಕಾರಿಗಳು ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಲಕ್ಷ್ಮೀದೇವಸ್ಥಾನ ಆವರಣದಲ್ಲಿ ಗ್ರಾಮ ಪಂಚಾಯತ ಆಯೋಜಿಸಿದ ಮಹಿಳೆಯರ …
Read More »ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಡೆಯುತ್ತಿರುವ ಸಿದ್ದಲಿಂಗ ಕೈವಲ್ಯಾಶ್ರಮದ ಜಾತ್ರಾ ಮಹೋತ್ಸವಕ್ಕೆ ಚಾಲನೆ- ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು …
Read More »