ನಿಧನ ವಾರ್ತೆ ಲಕ್ಷ್ಮಣ ಉಪ್ಪಾರ ನಿಧನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನಿವಾಸಿ ಹಾಗೂ ಉಪ್ಪಾರ ಸಮಾಜ ಹಿರಿಯರಾದ ಲಕ್ಷ್ಮಣ ಭೀಮಪ್ಪ ಉಪ್ಪಾರ(90) ಬುಧವಾರ ನಿಧನರಾದರು. ಮೃತರು ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಗೌರವಾಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಕಾಂಗ್ರೇಸ್ ಮುಖಂಡ ಭರಮಣ್ಣ ಉಪ್ಪಾರ ಸೇರಿದಂತೆ ನಾಲ್ವರು ಪುತ್ರರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »Yearly Archives: 2025
ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಎಸ್. ಎನ್. ಕುಂಬಾರ
ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಎಸ್. ಎನ್. ಕುಂಬಾರ. ಮೂಡಲಗಿ : ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಪ್ರತಿ ನಾಗರಿಕನ ಕರ್ತವ್ಯವಾಗಿದ್ದು ಇಂದು ಮಾನವ ನಿರಂತರವಾಗಿ ಪರಿಸರದ ಮೇಲೆ ತನ್ನದೇಯಾದ ಆಕ್ರಮಣ ಮಾಡುತ್ತಿದ್ದು ನೈಸರ್ಗಿಕವಾಗಿ ಇರುವ ಸಸ್ಯ ಹಾಗೂ ಪ್ರಾಣಿ ಸಂಪತ್ತು ನಾಶವಾಗುತ್ತಿದ್ದು ಸಸ್ಯ ಪ್ರಾಣಿ ಪ್ರಭೇದಗಳು ಅಳುವಿನ ಅಂಚಿನಲ್ಲಿವೆ ಅಲ್ಲದೇ ಕೈಗಾರಿಕೆಗಳ ಅಬ್ಬರ ಬೆಟ್ಟ ಗುಡ್ಡ ನದಿಗಳು ತನ್ನ ಆಸ್ತಿತ್ವ ಕಳೆದು ಕೊಳ್ಳುತ್ತಿವೆ ಮನುಷ್ಯ ತನ್ನ ಸಂತತಿಯ …
Read More »ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ : ಬಸವರಾಜ ಪಣದಿ
ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ : ಬಸವರಾಜ ಪಣದಿ ಬೆಟಗೇರಿ:ನಾಡಿನ ಧಾರ್ಮಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರದ ಅಭಿವೃದ್ಧಿಗಾಗಿ ಡಾ.ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಕಾರ್ಯ ಮೆಚ್ಚುವಂತಹದ್ದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಮೂಡಲಗಿ ತಾಲೂಕಾ ಕೇಂದ್ರ ಹಾಗೂ ಮಮದಾಪೂರ ವಲಯದ ಶ್ರೀಕ್ಷೇಧಗ್ರಾ ಯೋಜನೆ ಕಾರ್ಯಕ್ಷೇತ್ರ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ದೇವಸ್ಥಾನದ ಜಿರ್ಣೋದ್ಧಾರಕ್ಕೆ ಏ.3ರಂದು …
Read More »ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್ಎಸ್ಎಸ್ ಶಿಬಿರಗಳು ಪ್ರೇರಣೆ ನೀಡುತ್ತೇವೆ – ಕೃಷ್ಣಪ್ಪ ಲ. ಚಿನ್ನಾಕಟ್ಟಿ
ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್ಎಸ್ಎಸ್ ಶಿಬಿರಗಳು ಪ್ರೇರಣೆ ನೀಡುತ್ತೇವೆ – ಕೃಷ್ಣಪ್ಪ ಲ. ಚಿನ್ನಾಕಟ್ಟಿ ಮೂಡಲಗಿ : ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್.ಎಸ್.ಎಸ್. ಪಾತ್ರ ಬಹುಮುಖ್ಯವಾದದ್ದು ಇಂದಿನ ಯುವಕರು ಪಟ್ಟಣದ ಜೀವನಕ್ಕೆ ಅಣಿಯಾಗುತ್ತಿದ್ದು ಗ್ರಾಮೀಣ ಸಮಾಜದ ಮೌಲ್ಯಗಳ ಅರಿವು ಇಲ್ಲದಂತಾಗಿದೆ. ಅಲ್ಲದೇ ಗ್ರಾಮೀಣ ಸಮಾಜದ ಸಂಸ್ಕøತಿ ಸಂಪ್ರದಾಯ ಹಾಗೂ ಜನಜೀವನ ನಿಜವಾದ ಅರಿವು ಪಡೆದಾಗ ಮಾತ್ರ ಸರಿಯಾದ ವ್ಯಕ್ತಿತ್ವ ಬೆಳಸಿಕೊಳ್ಳಲು ಸಾಧ್ಯ ಎಂದು ಪಟಗುಂದಿಯ ಪಿ.ಕೆ.ಪಿ.ಎಸ್. ಬ್ಯಾಂಕಿನ ಉಪಾಧ್ಯಕ್ಷರಾದ …
Read More »ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ರೂ.4.15 ಕೋಟಿ ನಿವ್ವಳ ಲಾಭ- ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ
ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ರೂ.4.15 ಕೋಟಿ ನಿವ್ವಳ ಲಾಭ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಮಾರ್ಚ ಕೊನೆಯಲ್ಲಿ ರೂ.4.15 ಕೋಟಿ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಹೇಳಿದರು. ಸಂಘದ ಪ್ರಗತಿ ಬಗ್ಗೆ ಕರೆದಿದ್ದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸಂಘವು ರೂ. 98.57 ದುಡಿಯುವ ಬಂಡವಾಳ, ರೂ. 78.96 ಲಕ್ಷ ಶೇರು ಹಣ, …
Read More »ದೇಶಕ್ಕಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ – ವಿಶುಕುಮಾರ ಮಾಳಿ
ದೇಶಕ್ಕಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ – ವಿಶುಕುಮಾರ ಮಾಳಿ ಗೋಕಾಕ: ದೇಶಕ್ಕಾಗಿ ಬದುಕುವುದು ಇಂದಿನ ಇಂದಿನ ಅಗತ್ಯವಾಗಿದೆ ಎಂದು ಇತಿಹಾಸ ಚಿಂತಕ ವಿಶುಕುಮಾರ ಮಾಳಿ ಹೇಳಿದರು. ಅವರು ಗೋಕಾಕ ಶಿಕ್ಷಣ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ಇತಿಹಾಸ ಮತ್ತು ಪೌರನೀತಿ ಸಂಘದ ಉದ್ಘಾಟನೆ ಹಾಗೂ ಬಲಿದಾನ ದಿವಸ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭಾರತವೆಂದರೆ ಅದು ಬರಿ ಮಣ್ಣಲ್ಲ. ಅದು ಭಾವ ರಾಗ ತಾಳಗಳ ಸಮ್ಮಿಳನವಾಗಿದೆ. ಇಲ್ಲಿನ ಬಾಲಕರಾದಿಯಾಗಿ …
Read More »*ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ*
*ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ* ಮೂಡಲಗಿ:ಸಹೋದರತ್ವ,ಸಾಮರಸ್ಯ, ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಪ್ರತೀಕವಾಗಿರುವ ಈದ್ ಉಲ್ ಫಿತ್ರ ಪವಿತ್ರ ರಂಜಾನ್ ಹಬ್ಬವು ನಾಡಿನ ಎಲ್ಲ ಜನತೆಗೆ ಸುಖ, ಶಾಂತಿ ಸಂತೋಷ, ನೆಮ್ಮದಿ, ಆರೋಗ್ಯ ಹಾಗೂ ಸಮೃದ್ಧಿಯನ್ನು ನೀಡುವುದರ ಜೊತೆಗೆ ಎಲ್ಲರಿಗೂ ಒಳಿತು ಮಾಡಲಿ ಎಂದು ಮೌಲಾನಾ ಕೌಸರ್ ರಝಾ ಹೇಳಿದರು. ಸೋಮವಾರ ಜಾಮೀಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಸೇರಿದ ಬಾಂಧವರನ್ನುದ್ದೇಶಿಸಿ ಮಾತನಾಡಿದ ಅವರು, ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಿ ಸಹಾಯ …
Read More »ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಶಿವರಾಜ ಪತ್ತಾರ ಬೆಟಗೇರಿ: ಪ್ರತಿಯೊಬ್ಬರೂ ಶ್ರೀದೇವಿ ನಾಮಸ್ಮರಣೆ ಮಾಡಿ ಕಾಳಮ್ಮದೇವಿಯ ಕೃಪೆಗೆ ಪಾತ್ರರಾಗಬೇಕು. ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವಧುರೀಣ ಶಿವರಾಜ ಪತ್ತಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿರಸಂಗಿ ಕಾಳಮ್ಮದೇವಿ ಸದ್ಭಭಕ್ತರು ಸವದತ್ತಿ ತಾಲೂಕಿನ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಯುಗಾದಿ ಹಬ್ಬದ ಪ್ರಯುಕ್ತ …
Read More »ಮೂಡಲಗಿ : ಇತ್ತೀಚೆಗೆ ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಎಂಬ ವಿದ್ಯಾರ್ಥಿನಿ ಬಾಗಲಕೋಟೆಯ ರಾಜೀವಗಾಂಧಿ ವಿಶ್ವವಿದ್ಯಾಲಯದ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ ೮೩.೭೪% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಮಹಿಳಾ ದಿನಾಚರಣೆಯಲ್ಲಿ ಅತ್ಯುತ್ತಮ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಸುಜಾತ ಕೊಕಟನೂರ ಪಡೆದುಕೊಂಡ ಹಿನ್ನಲೆ ಅವರನ್ನಿ ಸೋಮವಾರದಂದು ಪಟ್ಟಣದ ಅಂಗನವಾಡಿ ಕಾರ್ಯಕರ್ತೆಯರು ಸತ್ಕರಿಸಿ …
Read More »ನಜೀರ್ ಅಹ್ಮದ್ ಕಂಗನೊಳ್ಳಿ ಅವರಿಗೆ ಎಮ್ ಎಲ್ ಸಿ ಸ್ಥಾನ ನೀಡಲು ಪೀರಜಾದೆ ಒತ್ತಾಯ
ಮೂಡಲಗಿ : ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಪಾಧ್ಯಕ್ಷರಾಗಿ ಹಾಗೂ ಕೆ.ಪಿ.ಸಿ.ಸಿ ಸದಸ್ಯರಾಗಿ ಕಾಂಗ್ರೇಸ ಪಕ್ಷದ ಸಂಘಟಣೆಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಮಖಂಡಿ ನಗರದ ನಜೀರಅಹ್ಮದ ಅಬ್ಬಾಸಅಲಿ ಕಂಗನೊಳ್ಳಿ ಅವರನ್ನು ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ 4 ಸ್ಥಾನಗಳ ಪೈಕಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಕೀಬ ಪೀರಜಾದೆ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಗುರುವಾರದಂದು ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟ ಜಿಲ್ಲೆಯಲ್ಲಿ …
Read More »