Breaking News
Home / 2025 (page 8)

Yearly Archives: 2025

ಎಂಜಿನಿಯರಿಂಗ್, ಮೆಡಿಕಲ್ ಪ್ರವೇಶಕ್ಕೆ ವಿದ್ಯಾಪೋಷಕದಿಂದ ಆರ್ಥಿಕ ನೆರವು

ಇಂಜಿನೀಯರಿಂಗ್ ಮತ್ತು ಮೆಡಿಕಲ್ ಪದವಿ ಕಲಿಯಲಿಕ್ಕೆ ಕಳೆದ ವರ್ಷದಲ್ಲಿ ವಿದ್ಯಾಪೋಷಕದಿಂದ ಆರ್ಥಿಕ ಸಹಾಯ ಪಡೆದ ವಿದ್ಯಾರ್ಥಿಗಳು ಮೂಡಲಗಿ: ಧಾರವಾಡದ ವಿದ್ಯಾಪೋಷಕ ಸಂಸ್ಥೆಯು 2025-26ನೇ ಸಾಲಿನಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿ ಪ್ರವೇಶಕ್ಕೆ ಕರ್ನಾಟಕದ ಅರ್ಹ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ನೀಡಲಿದೆ. ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ಮೊದಲ ಬಾರಿಗೆ ಶೇ.80ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಇಂಜಿನೀಯರಿಂಗ ಮತ್ತು ಮೆಡಿಕಲ್ ಪದವಿಗಳಿಗೆ ಪ್ರವೇಶ …

Read More »

ಲೆಕ್ಕಪತ್ರದ ಗೊಂದಲಕ್ಕೆ ತೆರೆ

ಮೂಡಲಗಿ : ಇಲ್ಲಿನ ಮುಸ್ಲಿಂ ಸಮಾಜವು ಒಗ್ಗಟ್ಟಿಗೆ ಹೆಸರಾಗಿದ್ದು, ಯಾವುದೇ ಕಾರಣಕ್ಕೂ ನಮ್ಮ ನಮ್ಮಲ್ಲಿ ಭಿನ್ನಾಭಿಪ್ರಾಯ ಬೇಡ. ಮಸೀದಿ ಲೆಕ್ಕಪತ್ರದ ಬಗ್ಗೆ ಕೆಲವರಿಗೆ ಗೊಂದಲ ಉಂಟಾಗಿದ್ದು, ಗೊಂದಲಕ್ಕೆ ತೆರೆ ಎಳೆಯೋಣ ಎಂದು ಬಿಟಿಟಿ ಕಮೀಟಿ ಪ್ರಭಾರಿ ಅಧ್ಯಕ್ಷ ಮಲೀಕ ಕಳ್ಳಿಮನಿ ಹೇಳಿದರು. ಸೋಮವಾರದಂದು ಪಟ್ಟಣದ ಜುಮ್ಮಾ ಮಸೀದಿ ಮುಂದೆ ಬಿಟಿಟಿ ಕಮೀಟಿ ಆಯೋಜಿಸಿದ ಕಮೀಟಿಯ ಲೆಕ್ಕಪತ್ರ ಬಗ್ಗೆ ವಿವರಣೆ ನೀಡಲು ಕರೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,ಜುಮ್ಮಾ ಮಸೀದಿಯ ನೂತನ …

Read More »

ಬೈಕ್ ಗೆ ಲಾರಿ ಡಿಕ್ಕಿ,ಇಬ್ಬರ ಸಾವು

ಮೂಡಲಗಿ: ಸಮೀಪದ ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿಯ ಗುರ್ಲಾಪೂರ ಹೊರ ವಲಯದ ಮಾಳತೋಟ ಶಾಲೆ ಹತ್ತಿರ ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಭಾನುವಾರ ಸಾಯಂಕಾಲ 7.30 ಕ್ಕೆ ಸಂಭವಿಸಿದೆ. ಮೂಡಲಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಬೈಕ್ ಸವಾರರಾದ ಮೂಡಲಗಿಯ ಶ್ರೀಶೈಲ ಯುಹಾನ ಹಾದಿಮನಿ, ರಂಗಾಪೂರ ಗ್ರಾಮದ ಸುರೇಶ ಸತ್ಯಪ್ಪ ಮಾರಾಪೂರ ಮೃತ ದುರ್ದೈವಿಗಳು ಎಂದು ತಿಳಿದು …

Read More »

ವೆಂಕಟಾಪೂರ ಗ್ರಾಮದಕ್ಕೆ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ ಭೇಟಿ

ಮೂಡಲಗಿ: ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದು ಕೇಂದ್ರ ಸರ್ಕಾರದಿಂದ ಪೂರೈಸಲ್ಪಡುವ ರಸಗೊಬ್ಬರಗಳು ವಿತರಣಾ ಕೇಂದ್ರಗಳಿಗೆ ತಲುಪಲು ವಿಳಂಬವಾಗುತ್ತಿದ್ದು ರೈತರ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ತೊಂದರೆಯಾಗಿದೆ ಮತ್ತು ಪದೆ ಪದೇ ಬೆಲೆ ಏರಿಕೆ ಆಗುತ್ತಿರುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ ಅದಕ್ಕೆಲ್ಲ ತಕ್ಷಣವೇ ಪರಿಹಾರವನ್ನು ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ತಾಲೂಕಾ ಪ್ರಧಾನ ಸಂಚಾಲಕ ರಮೇಶ ನಾಯಕ ನೇತೃತ್ವದಲ್ಲಿ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ ಅವರಿಗೆ ಮನವಿ ಸಲ್ಲಿಸಲಾಯಿತು ವೆಂಕಟಾಪೂರ …

Read More »

ಮೂಡಲಗಿ-ರಂಗಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮೂಡಲಗಿ: 2024-25ನೇ ಸಾಲಿನ ಮಳೆ ಪರಿಹಾರ ಅನುದಾನ ಅಡಿಯಲ್ಲಿ ಮೂಡಲಗಿ ಶಿವಬೋಧರಂಗ ಮಠದಿಂದ ರಂಗಾಪೂರ ಕೂಡುರಸ್ತೆಯ ವರೆಗಿನ ಅರ್ಧ ಕಿ.ಮೀ. ವರೆಗೆ 60 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿವಬೋಧರಂಗ ಮಠದ ಪೀಠಾಧಿಪತಿದತ್ತಾತ್ರಯಬೋಧ ಸ್ವಾಮೀಜಿ ಭೂಮಿ ಪೂಜೆಯನ್ನು ನೆರವೇರಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ನಾಯಕ ಸರ್ವೋತ್ತಮ ಜಾರಕಹೊಳಿ ಅವರು ಮಾತನಾಡಿ, ಬಹಳ ದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ರಂಗಾಪೂರ-ಮುನ್ಯಾಳ ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ದಿಯ …

Read More »

ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ಸಿಗೊಳಿಸಬೇಕು- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಶನಿವಾರ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಯೋಗ ದಿನಾಚರಣೆಯ ಕರಪತ್ರವನ್ನು ಬಿಡುಗಡೆ ಮಾಡಿದರು. ಮೂಡಲಗಿ: ‘ಜೂನ್ 21ರಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿರುವ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಅಚ್ಚುಕಟ್ಟಾಗಿ ನಡೆಯುವಂತೆ ತಾಲ್ಲೂಕಿನ ಎಲ್ಲ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು’ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ …

Read More »

ಶ್ರೀ 1008 ಆದಿನಾಥ ಸೂಸೈಟಿಗೆ 29 ಲಕ್ಷ 66 ಸಾವಿರ ಲಾಭ

ಮೂಡಲಗಿ: ಪಟ್ಟಣದ ಶ್ರೀ 1008 ಆದಿನಾಥ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಲಿ., ಪ್ರಸಕ್ತ ಹಣಕಾಸು ವರ್ಷದಲ್ಲಿ 29.66 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಬೆಳಗಾವಿ ನಿರ್ದೇಶಕ ವರ್ಧಮಾನ ಬೋಳಿ ಹೇಳಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 12.44 ಕೋಟಿ ಠೇವು ಸಂಗ್ರಹಿಸಿ, ರೂ. 7.50 ಕೋಟಿ ಸಾಲ ವಿತರಿಸಿ. ರೂ. 1.67 ಕೋಟಿ ನಿಧಿಗಳು …

Read More »

ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ರಾಜ್ಯದ ಶಕ್ತಿ ದೇವತೆಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಬೇರೆ ಬೇರೆ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಯಾರಿಗೆ ಅಲ್ಲಿಗೆ ಹೋಗಲು ಸಾಧ್ಯವಿಲ್ಲೋ ಅಂತವರ ಅನುಕೂಲಕ್ಕಾಗಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಕ್ತಿ ಮಾತೆ ಯಲ್ಲಮ್ಮ ದೇವಿಯ ಮಂದಿರಗಳು ನಿರ್ಮಾಣವಾಗಿವೆ. ಅದೇ ರೀತಿ ಗುಜನಟ್ಟಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಯಲ್ಲಮ್ಮ ದೇವಿಯ ಮಂದಿರದ ಎದುರುಗಡೆ ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ …

Read More »

ಹಣಮಂತ ಹುಚರಡ್ಡಿ ನಿಧನ

ಮೂಡಲಗಿ : ತಾಲ್ಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿ ಹಣಮಂತ ರಾಮಪ್ಪ ಹುಚರಡ್ಡಿ (80) ಮಂಗಳವಾರ ನಿಧನರಾದರು. ಮೃತರು ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Read More »

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.9ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ ಕುದುರೆ, ನವಿಲು, ಗರುಡ, ಕರಡಿ ಸೇರಿದಂತೆ …

Read More »