Breaking News

Daily Archives: ಜನವರಿ 23, 2026

ಈಶ್ವರಪ್ಪ ದುಂಡಪ್ಪ ನೀಲಣ್ಣವರ ನಿಧನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಮುಖಂಡ, ಗೋಕಾಕ ತಾಲೂಕಾ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಎಂ.ಐ.ನೀಲಣ್ಣವರ ಅವರ ತಂದೆಯವರಾದ ಈಶ್ವರಪ್ಪ ದುಂಡಪ್ಪ ನೀಲಣ್ಣವರ (82) ಇವರು ಶುಕ್ರವಾರ ಜ.23ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಸಂತರು, ಶರಣರು, ರಾಜಕೀಯ ಮುಖಂಡರು, ಗಣ್ಯರು, …

Read More »

ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ..!

ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ..! ವರದಿ: ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ವಿಳ್ಯದ ಎಲೆಗೆ ಈಗ ಬಂಗಾರದ ಬೆಲೆ ಬಂದಿದೆ.! ವೀಳ್ಯದೆಲೆ ಸತತ ತಿನ್ನುವ ಹವ್ಯಾಸಿಗರು ಮತ್ತು ಪಾನ್ ಬೀಡಾ ಜೀಗಿಯುವ ಗ್ರಾಹಕರಿಗೆ ವೀಳ್ಯದ ಎಲೆ ತಿನ್ನಲು ಭಾರಿ ಲೆಕ್ಕ ಹಾಕುವ ಪರಿಸ್ಥಿತಿ ಎದುರಾಗಿದೆ. ಸ್ಥಳೀಯ ವೀಳ್ಯದೆಲೆ ಮಾರಾಟಗಾರರು ಗ್ರಾಹಕರಿಗೆ ಈ ಹಿಂದೆ ಒಂದು ರೂಪಾಯಿಗೆ ಮೂರ್ನಾಲ್ಕು ವೀಳ್ಯದೆಲೆಗಳನ್ನು ಕೂಡುತ್ತಿದ್ದರು. …

Read More »

ಪ್ರಿಮಿಯಂ ಲೀಗ್ ಪ್ರತಿ ಹಳ್ಳಿಗಳಲ್ಲೂ ನಡೆಯುತ್ತಿದೆ- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್ ಲೀಗ್ (ಎನ್ಪಿಎಲ್) ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರಿಕೆಟ್ ಪಂದ್ಯವು ಅಂತರರಾಷ್ಟ್ರೀಯ ಕ್ರೀಡೆಯಾಗಿದೆ. ಮೊದಲಿನ …

Read More »

ತಂದೆ-ತಾಯಿಗಳು ಮಕ್ಕಳಿಗೆ ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಿ – ಕುಲಸಚಿವ ಸಂತೋಷ ಕಾಮಗೊಂಡ

ಮೂಡಲಗಿ : ಮಕ್ಕಳಿಗೆ ತಂದೆ ತಾಯಿಗಳು ಸಂಸ್ಕಾರ  ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಬೇಕು ಇಂದಿನ ಒತ್ತಡ ದಿನಗಳಲ್ಲಿ ಪಾಲಕರು ಮಕ್ಕಳ ಜೊತೆಗೆ ಸಮಯ ಹಂಚಿಕೊಳ್ಳುವಂತೆ ಪ್ರಯತ್ನಿಸಬೇಕು ವಿದ್ಯಾರ್ಥಿಗಳು ಬಡತನವಿದೆ ಎಂಬ ಒತ್ತಡ ನಮ್ಮನ್ನು ಸಾದಕರನ್ನಾಗಿ ಮಾಡಲು ದಾರಿಯನ್ನು ಒದಗಿಸುತ್ತದೆ ಬಡತನವನ್ನು ಸಿರಿತನ ತರವಂತಹ ಸಾಧನೆ ನಮ್ಮದಾಗಿರಬೇಕು ನಮ್ಮಲ್ಲಿ ಕೋಟಿ ಇಲ್ಲದಿದ್ದರು ಪರವಾಗಿಲ್ಲ ಸರಕಾರದ ಕೋಟಿ ರೂಗಳ ಯೋಜನೆ ಹಣಕಾಸಿ ಸಹಿ ಮಾಡುವಷ್ಟು ಸಾದಕರು ನಾವಾಗಬೇಕು ಎಂದು ರಾಣಿ ಚೆನ್ನಮ್ಮ …

Read More »