Breaking News

Daily Archives: ಜನವರಿ 23, 2026

ತಂದೆ-ತಾಯಿಗಳು ಮಕ್ಕಳಿಗೆ ಸಂಸ್ಕಾರ ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಿ – ಕುಲಸಚಿವ ಸಂತೋಷ ಕಾಮಗೊಂಡ

ಮೂಡಲಗಿ : ಮಕ್ಕಳಿಗೆ ತಂದೆ ತಾಯಿಗಳು ಸಂಸ್ಕಾರ  ಮತ್ತು ಮಾನವೀಯ ಗುಣಗಳಿಗೆ ಆಧ್ಯತೆ ನೀಡಬೇಕು ಇಂದಿನ ಒತ್ತಡ ದಿನಗಳಲ್ಲಿ ಪಾಲಕರು ಮಕ್ಕಳ ಜೊತೆಗೆ ಸಮಯ ಹಂಚಿಕೊಳ್ಳುವಂತೆ ಪ್ರಯತ್ನಿಸಬೇಕು ವಿದ್ಯಾರ್ಥಿಗಳು ಬಡತನವಿದೆ ಎಂಬ ಒತ್ತಡ ನಮ್ಮನ್ನು ಸಾದಕರನ್ನಾಗಿ ಮಾಡಲು ದಾರಿಯನ್ನು ಒದಗಿಸುತ್ತದೆ ಬಡತನವನ್ನು ಸಿರಿತನ ತರವಂತಹ ಸಾಧನೆ ನಮ್ಮದಾಗಿರಬೇಕು ನಮ್ಮಲ್ಲಿ ಕೋಟಿ ಇಲ್ಲದಿದ್ದರು ಪರವಾಗಿಲ್ಲ ಸರಕಾರದ ಕೋಟಿ ರೂಗಳ ಯೋಜನೆ ಹಣಕಾಸಿ ಸಹಿ ಮಾಡುವಷ್ಟು ಸಾದಕರು ನಾವಾಗಬೇಕು ಎಂದು ರಾಣಿ ಚೆನ್ನಮ್ಮ …

Read More »