ಮೂಡಲಗಿ: ಮೂಡಲಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಇಲಾಖೆಯ ನಿಲ್ದಾಣ ಅಧಿಕಾರಿಗಳು, ಮೂಡಲಗಿಯ ನಿಸರ್ಗ ಫೌಂಡೇಶನ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಬಸ್ ಚಾಲಕರನ್ನು ಶಾಲು ಹೊದಿಸಿ, ಸಿಹಿ ವಿತರಿಸಿ ಅವರನ್ನು ಗೌರವಿಸುವ ಮೂಲಕ ಬಸ್ ಚಾಲಕರ ದಿನಾಚರಣೆಯನ್ನು ಆಚರಿಸಿದರು. ಚಾಲಕರಾದ ಎನ್.ಎಲ್. ನದಾಫ, ಬಾಬಾಸಾಹೇಬ ಕಾಂಬಳೆ, ಟಿ.ಎಸ್. ಬಿರಾದಾರ, ಎಂ.ಡಿ. ಹಿಪ್ಪರಗಿ, ಎ.ಎಂ. ಬಿಳೂಂಡಗಿ, ಎಸ್.ಎನ್. ಪಿರಜಾದೆ, ಎಸ್.ಎಸ್. ಟೊನಪೆ ಅವರನ್ನು ಸನ್ಮಾನಿಸಿದರು. ಅತಿಥಿ ಸಾಹಿತಿ, …
Read More »Daily Archives: ಜನವರಿ 25, 2026
ಜ.27,28ರಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಜ.27,28ರಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ಪಟ್ಟಣದ ಬಳಿಗಾರ ಓಣಿಯ ಶ್ರೀ ಭದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ಪಲ್ಲಕ್ಕಿ ಆಗಮನ ಹಾಗೂ 32ನೇ ಜಾತ್ರಾ ಮಹೋತ್ಸವವು ಜ.27 ಹಾಗೂ 28 ರಂದು ಶ್ರೀ ಬಸವ ರಂಗ ಮಂಟಪದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಧರ್ಮಾದಿಕಾರಿ ಈರಯ್ಯಾ ಹಿರೇಮಠ ಹೇಳಿದರು. ಅವರು ಶನಿವಾರ ಪಟ್ಟಣದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾಹಿತಿ ನೀಡುತ್ತಾ, ಶ್ರೀಶೈಲ ಮಹಾಪೀಠದ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ …
Read More »
IN MUDALGI Latest Kannada News