Breaking News

Daily Archives: ಜನವರಿ 30, 2026

ಸತೀಶ ಶುಗರ್ಸ್ ಕಾರ್ಖಾನೆಯಿಂದ ಪ್ರಗತಿ ರೈತರಿಗೆ ಸತ್ಕಾರ

ಸತೀಶ ಶುಗರ್ಸ್ ಕಾರ್ಖಾನೆಯಿಂದ ಪ್ರಗತಿ ರೈತರಿಗೆ ಸತ್ಕಾರ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ77 ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಗತಿ ಪರ ರೈತಗೆ ಸತ್ಕಾರ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸತೀಶ ಸಮೂಹ ಸಂಸ್ಥೆಗಳ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಮಾತನಾಡಿ, ಸ್ವಾತಂತ್ರ್ಯದ ನಂತರ ದೇಶದ ಸುಭದ್ರ ಆಡಳಿತ ಮತ್ತು ಅಭ್ಯುದಯಕ್ಕಾಗಿ ಜಗತ್ತಿನ ಹಲವಾರು ರಾಷ್ಟ್ರಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಡಾ.ಬಿ.ಆರ್.ಅಂಬೇಡ್ಕರರವರ ಅಧ್ಯಕ್ಷತೆಯಲ್ಲಿ …

Read More »

*ಕವಿ ಮನೆಯೊಳ್ ಕಾವ್ಯಾವಲೋಕನ*

ಮೂಡಲಗಿ: ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ “ಕವಿ ಮನೆಯೊಳ್ ಕಾವ್ಯಾವಲೋಕನ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶನಿವಾರ ದಿವಸ ಸಾಯಂಕಾಲ 6 ಗಂಟೆಗೆ ಡಾ. ಮಹದೇವ ಜಿಡ್ಡಿಮನಿ ಇವರ ಸ್ನೇಹ ಸಂಕುಲ ನಿಲಯ ಲಕ್ಷ್ಮಿ ನಗರ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸುರೇಶ ಲಂಕೆಪ್ಪನವರ ವಹಿಸಿಕೊಳ್ಳಲಿದ್ದಾರೆ. ದುರ್ಗಪ್ಪ ದಾಸನ್ನವರ ಮಿತ್ರ ಸಂಮಿತ ಪುಸ್ತಕದ ಕಾವ್ಯಾವಲೋಕನ ಮಾಡಲಿದ್ದಾರೆ. ಹಾಗೂ  ಮಹಾವೀರ ಸಲ್ಲಾಗೋಳ ಕವಿ ಪರಿಚಯವನ್ನು ಮಾಡಲಿದ್ದು ಕವಿಗಳಾದ …

Read More »