ಕುಲಗೋಡ: ಐದು ವರ್ಷ ನಿಸ್ವಾರ್ಥದಿಂದ ಗ್ರಾಮದ ಜನಸೇವೆ, ರಸ್ತೆ, ನೀರು, ನೈರ್ಮಲ್ಯ ಅಭಿವೃದ್ಧಿ ಕಾರ್ಯಗಳ ಮಾಡಿದ ನೀವೆ ಪುಣ್ಯವಂತರು. ಈ ಸೌಭಾಗ್ಯ ಎಲ್ಲರಿಗೂ ದೊರೆಯಲಿ ನೀವು ಜನರಿಂದ ಆಯ್ಕೆಯಾಗಿ ಜನರಿಗೋಸ್ಕರ ಮಾಡಿದ್ದು ಸೇವೆ ದೇವರ ಸೇವೆಗಿಂತಲೂ ಮಿಗಿಲು ಎಂದು ಯುವ ನಾಯಕ ಸವೋತ್ತಮ ಜಾರಕಿಹೊಳಿ ಮಾತನಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಪಂ ಆವರಣದಲ್ಲಿ ಸೋಮವಾರ ನಡೆದ ಗ್ರಾಪಂ ಸದಸ್ಯರ ಬಿಳ್ಕೋಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿ ಕುಲಗೋಡ ತಾಲೂಕಿನಲ್ಲಿ …
Read More »Daily Archives: ಫೆಬ್ರವರಿ 2, 2026
‘ಭಾರತದ ಸನಾತನ ಹಿಂದೂ ಧರ್ಮವು ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ – ಮಂಜುನಾಥ ಸ್ವಾಮೀಜಿ
ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಲಭೀಮ ರಂಗಮಂಟಪದಲ್ಲಿ ಆಯೋಜಿಸಿದ್ದ ಹಿಂದೂ ಬೃಹತ್ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದೇಶದ ಜನರ ಮನಸ್ಸು ಒಡೆಯದೇ ಮಾನವರೆಲ್ಲೂರ ಒಂದೇ ಎನ್ನುವ ಸಂದೇಶವನ್ನು ಹಿಂದೂ ಧರ್ಮ ನೀಡುತ್ತದೆ. ಪ್ರತಿ ಭಾರತೀಯನು ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡು ಹೋಗುವುದು ಇಂದಿನ ಅವಶ್ಯಕತೆ …
Read More »‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ – ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದ್ವಿ-ಚಕ್ರ ವಾಹನಗಳ ದುರಸ್ತಿದಾರರ ತಾಲ್ಲೂಕು ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಘವನ್ನು ಒಗ್ಗಟಿನಿಂದ ಬೆಳಸಬೇಕು ಎಂದರು. ಸಂಘಕ್ಕೆ ಸರ್ಕಾರ ಮತ್ತು ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಮ್ಮ ಸಂಘದ ಬೆಳವಣಿಗೆಗೆ ಜಾರಕಿಹೊಳಿ ಕುಟುಂಬವು ಯಾವತ್ತೂ ಸಹಾಯ, ಸಹಕಾರ ನೀಡಲು ಸಿದ್ಧವಾಗಿರತ್ತದೆ. ವಾಹನಗಳ …
Read More »
IN MUDALGI Latest Kannada News