Breaking News

Daily Archives: ಫೆಬ್ರವರಿ 7, 2026

‘ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು’- ಭರಮಣ್ಣ ಉಪ್ಪಾರ

‘ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು’- ಭರಮಣ್ಣ ಉಪ್ಪಾರ ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.5 ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಿಕೆ ಮಾಡಿಕೊಂಡು ಸಾಧನೆ ಮಾಡಬೇಕು’ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು. ಶನಿವಾರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಕರ್ನಾಟಕ ಸರ್ಕಾರವು ಸಚಿವ ಸ್ಥಾನಮಾನವನ್ನು ನೀಡಿ ಉನ್ನತಿಕರಣಗೊಳಿಸಿದ್ದರ ಹಿನ್ನೆಯಲ್ಲಿ ಅವರನ್ನು …

Read More »