‘ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ’- ಮಲ್ಲಯ್ಯ ಸ್ವಾಮೀಜಿ ಮೂಡಲಗಿ: ‘ಭಜನಾ ಕಲಾವಿದ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ, ಭಜನೆಯಲ್ಲಿ ತಮ್ಮ ಬದುಕನ್ನು ಕಂಡುಕೊಂಡಿದ್ದರು’ ಎಂದು ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಗುಜನಟ್ಟಿ ಗ್ರಾಮದಲ್ಲಿ ನಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಲಾವಿದರು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಭಜನಾ ರತ್ನ ದಿ.ರಾಮಚಂದ್ರಪ್ಪ ಮುಕ್ಕಣ್ಣವರ ಅವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ ಗುಜನಟ್ಟಿ ಗಾಯನ ವೈಭವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ನಿಜಗುಣ ಶಿವಯೋಗಿಗಳು, …
Read More »
IN MUDALGI Latest Kannada News