Breaking News

Daily Archives: ಫೆಬ್ರವರಿ 9, 2026

ಬಿಡಿಸಿಸಿ ಬ್ಯಾಂಕಿನ ಠೇವಣಿ ಹಣ ಸಂಪೂರ್ಣ ಸುರಕ್ಷಿತವಾಗಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ: ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ: ಬಿಡಿಸಿಸಿ ಬ್ಯಾಂಕಿನ ಠೇವಣಿ ಹಣ ಸಂಪೂರ್ಣ ಸುರಕ್ಷಿತವಾಗಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಠೇವಣಿ ವಿಚಾರದಲ್ಲಿ ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ ಕತ್ತಿ ಮತ್ತು ಡಾ. ಮಹಾಂತೇಶ ಕಡಾಡಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕಡಾಡಿ ಅವರಿಗೆ ನೋಟಿಸ್ ನೀಡಲಾಗಿದ್ದು, ರಮೇಶ …

Read More »

ಫೆ. 10 ರಂದು ಶಂಕರ ಶಿವಾಚಾರ್ಯ ಶ್ರೀಗಳ ಜಾತ್ರೆ

ಫೆ. 10 ರಂದು ಶಂಕರ ಶಿವಾಚಾರ್ಯ ಶ್ರೀಗಳ ಜಾತ್ರೆ ತೊಂಡಿಕಟ್ಟಿ: ಸಮೀಪದ ಹೊಸಕೋಟಿ ಗ್ರಾಮದಲ್ಲಿ 1008 ಶ್ರೀ ಸೂರ್ಯ ಸಿ೦ಹಾಸನಾಧೀಶ ಶ್ರೀಮದ್ ಜಗದ್ಗುರು ಅಂಗೈಕ್ಯ ಶ್ರೀ ಶ್ರೀ ಶ್ರೀ ಶಂಕರ ಶಿವಾಚಾರ್ಯ ಮಹಾಸ್ವಾಮೀಜಿಗಳವರ ದ್ವಿತೀಯ ವರ್ಷದ ಜಾತ್ರಾ ಮಹೋತ್ಸವ ಫೆ. 10 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮಂಗಳವಾರ ಮುಂಜಾನೆ 06-00 ಘಂಟೆಗೆ ಶ್ರೀಮದ್ ಜಗದ್ಗುರು ಅಂಗೈಕ್ಯ ಶ್ರೀ ಶ್ರೀ ಶ್ರೀ ಶಂಕರ ಶಿವಾಚಾರ್ಯ ದೇವರ ಮೂರ್ತಿಗೆ ರುದ್ರಾಭಿಷೇಕ …

Read More »

ಫೆ.೧೦ ರಂದು ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

ಫೆ.೧೦ ರಂದು ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಮೂಡಲಗಿ: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಶ್ರೀ ಕೃಷ್ಣಪ್ಪ ಹ.ಸೋನವಾಲಕರ ಅವರ ೮೨ನೇ ಜನ್ಮ ದಿನಾಚರಣೆ ಅಂಗವಾಗಿ ೧೦ನೇ ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಕೆ.ಎಚ್. ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಮಂಗಳವಾರ ಫೆ.೧೦ ರಂದು ಮುಂಜಾಣೆ …

Read More »