ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ ಮಠಾಧೀಶರು,ಸ ಚಿವರು, ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ’ ಎಂದು ಚಂದ್ರ ಮೈದೇವಿ ಕೈವಲ್ಯಮಠದದ ಶರಣ ಬಸಪ್ಪ ಅಜ್ಜನವರು ತಿಳಿಸಿದರು. ಜಾತ್ರೆಯ ಪ್ರಚಾರ ಪತ್ರಿಕೆ ಹಾಗೂ ಅಮಂತ್ರಣ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಫೆ. 19ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆಯೊಂದಿಗೆ ಜಾತ್ರೆ ಕಾರ್ಯಕ್ರಮಗಳು ಪ್ರಾರಂಭಗೊಳ್ಳುವವು. ಫೆ. 19ರಿಂದ ಫೆ. 23ರ ವರೆಗೆ ಸಂಜೆ …
Read More »Daily Archives: ಫೆಬ್ರವರಿ 18, 2026
ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ
ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ ಮಠಾಧೀಶರು,ಸ ಚಿವರು, ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ’ ಎಂದು ಚಂದ್ರ ಮೈದೇವಿ ಕೈವಲ್ಯಮಠದದ ಶರಣ ಬಸಪ್ಪ ಅಜ್ಜನವರು ತಿಳಿಸಿದರು. ಜಾತ್ರೆಯ ಪ್ರಚಾರ ಪತ್ರಿಕೆ ಹಾಗೂ ಅಮಂತ್ರಣ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಫೆ. 19ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆಯೊಂದಿಗೆ ಜಾತ್ರೆ ಕಾರ್ಯಕ್ರಮಗಳು ಪ್ರಾರಂಭಗೊಳ್ಳುವವು. ಫೆ. 19ರಿಂದ ಫೆ. 23ರ ವರೆಗೆ ಸಂಜೆ …
Read More »*ಕ್ರೀಡಾ ಪ್ರತಿಭೆಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*
ಮೂಡಲಗಿ : ಗ್ರಾಮೀಣ ಆಟಗಾರರು ದೈಹಿಕವಾಗಿ ಮಾನಸಿಕವಾಗಿ ಸದೃಢ ಇರಬೇಕಾದರೆ ಮನುಷ್ಯನಿಗೆ ಕ್ರೀಡೆ ಅವಶ್ಯವಾಗಿರುತ್ತದೆ ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಇತ್ತೀಚೆಗೆ ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, …
Read More »
IN MUDALGI Latest Kannada News