Breaking News

Daily Archives: ಫೆಬ್ರವರಿ 28, 2026

*ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, ಸಂಘಟನೆಯ ಸರದಾರ ಬಿರುದು ಪಡೆದ ಉದಯೋನ್ಮುಖ ಪ್ರತಿಭೆ ಸಿದ್ದಣ್ಣ ದುರದುಂಡಿ ಅವರಿಗೆ ಶ್ರೀಮತಿ ಮಾಯವ್ವಾ ವಿಠ್ಠಲ ಕಪರಟ್ಟಿ ಯುವರತ್ನ ಪ್ರಶಸ್ತಿ ಪ್ರಧಾನ ನಡೆಯಿತು. ಕೆಸರಗೋಪ್ಪ ಗ್ರಾಮದ ಶ್ರೀಮತಿ ಮಾಯವ್ವ ವಿಠ್ಠಲ ಕಪರಟ್ಟಿ ಆಂಗ್ಲ ಮಾಧ್ಯಮ ಶಾಲೆಯ 9ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಕಪರಟ್ಟಿ ಫೆಸ್ಟಿವಲ್ 2026 ರ ಕಾರ್ಯಕ್ರಮದಲ್ಲಿ ಯುವ ಸಂಘಟಕ …

Read More »