*ಗ್ಯಾರಂಟಿಯತ್ತ ಗಮನ, ಅಭಿವೃದ್ಧಿ ಶೂನ್ಯ ಬಜೆಟ್* ತಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡುವುದರಲ್ಲಿಯೇ ಬಜೆಟ್ ರೂಪುರೇಶೆ ತಯಾರಿಸಿದಂತಿದೆ. ಕನ್ನಡಿಗರ ಮೇಲೆ ಮತ್ತಷ್ಟು ಸಾಲದ ಹೊರೆಯನ್ನು ಹೊರೆಸಿದ್ದಾರೆ. ಈ ಮೂಲಕ ಜನರನ್ನು ಆರ್ಥಿಕವಾಗಿ ಮತ್ತಷ್ಟು ಕುಗ್ಗುವಂತೆ ಮಾಡಿದ್ದಾರೆ. ಇಲಾಖಾವಾರು ಹಣ ಹಂಚಿಕೆ ಮಾಡಿರುವುದನ್ನು ಗಮನಿಸಿದರೆ ಖಜಾನೆಯಲ್ಲಿ ಹಣದ ಕೊರತೆ ರಾಜ್ಯ ಸರ್ಕಾರವನ್ನು ಕಾಡುತ್ತಿದೆ ಎಂಬುವುದು ಸ್ಪಷ್ಟವಾಗುತ್ತಿದೆ. ಹೀಗಾಗಿ ಇದೊಂದು ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತ, ದಿಕ್ಕು ದೆಸೆ ಇಲ್ಲದ ಬಜೆಟ್ …
Read More »
IN MUDALGI Latest Kannada News