ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. ಎಸ್.ಎಸ್.ಹೊರಟ್ಟಿ ವಿದ್ಯಾ ವಿಕಾಸ ಪ್ರತಿಷ್ಠಾನದ ಅಡಿಯಲ್ಲಿ ವಸತಿ ಸಹಿತ ಉಚಿತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಮಾ.8ರಂದು ಯಶಸ್ವಿಯಾಗಿ ಜರುಗಿತು. ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಪ್ರಸ್ತುತ 3 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಂದ …
Read More »
IN MUDALGI Latest Kannada News