ಮೂಡಲಗಿ: ಮೂಡಲಗಿಯ ಲಕ್ಷಿö್ಮನಗರದ ಪುಠಾಣಿ ಪ್ಲಾಟ್ದಲ್ಲಿ ಮಲ್ಲಿಕಾರ್ಜನ ದೇವಸ್ಥಾನ ಮತ್ತುಉದ್ಯಾನ ನಿರ್ಮಾಣಕ್ಕಾಗಿ ಪುರಸಭೆಯ ನಿವೇಶನವನ್ನು ನೀಡಬೇಕುಎಂದು ಪಟ್ಟಣದಎಲ್ಲ ಸಮಾಜದ ಹಿರಿಯರು ಪುರಸಭೆ ಮುಖ್ಯಾಧಿಕಾರಿತುಕಾರಾಮ ಮಾದರಅವರಿಗೆ ಬುಧವಾರ ಮನವಿ ನೀಡಿದರು. ಪುರಸಭೆ ಮಾಜಿ ಸದಸ್ಯಜಯಾನಂದ ಪಾಟೀಲ, ಪ್ರಕಾಶ ಪುಠಾಣಿ, ಬಣಜಿಗ ಸಮಾಜದ ಅಧ್ಯಕ್ಷ ಶಿವಪ್ಪ ಭುಜನ್ನವರ ಹಾಗೂ ಅನ್ವರ ನದಾಫ ಮಾತನಾಡಿ ಲಕ್ಷಿö್ಮÃನಗರದ ಪುಠಾಣಿ ಪ್ಲಾಟ್ದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಉದ್ಯಾನ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೂ ಎಲ್ಲ ಭಕ್ತರು …
Read More »
IN MUDALGI Latest Kannada News