ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಮೂಡಲಗಿ: ‘ತಾಲ್ಲೂಕಿನ ಕಲ್ಲೋಳಿ ಸಿದ್ಧಾರೂಢ ಮಠದಲ್ಲಿ ಇಂಚಲದ ಸಾಧು ಸಂಸ್ಥಾನದ ಶಿವಾನಂದ ಭಾರತಿ ಸ್ವಾಮೀಜಿಗಳ ಅಮೋಘ 55ನೇ ವರ್ಷದ ಆಗಮನ ಮಹೋತ್ಸವ ಅಂಗವಾಗಿ ಮಾ. 15ರಂದು 7ನೇ ವರ್ಷದ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ’ ಎಂದು ಕಾರ್ಯಕ್ರಮದ ಸಂಚಾಲಕ ಭಗವಂತ ಪತ್ತಾರ ಅವರು ತಿಳಿಸಿದರು. ಶುಕ್ರವಾರ ಸಿದ್ಧಾರೂಢ ಮಠದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಹಾಗೂ ಕಾರ್ಯಕ್ರಮದ ಪ್ರಚಾರ …
Read More »
IN MUDALGI Latest Kannada News