ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಕಾಮಣ್ಣನ ದಹನ ಹಾಗೂ ಬಣ್ಣದಾಟ ದಿನವಾದ ಮಾರ್ಚ.4ರಂದು ರಂಗು ರಂಗಿನ ಬಣ್ಣದೊಕುಳಿ ಸಡಗರ, ಸಂಭ್ರಮದಿಂದ ನಡೆಯಿತು. ಸಂಪ್ರದಾಯದಂತೆ ಗ್ರಾಮದ ಹಿರಿಯರು ಬೆಳಗ್ಗೆ 6 ಗಂಟೆಗೆ ಗ್ರಾಮದ ದಲಿತ ಕೇರಿಯ ಕಾಮಣ್ಣನ ದಹನಕ್ಕೆ ಚಾಲನೆ ನೀಡಿದ ಬಳಿಕ ಸ್ಥಳೀಯ ಮಾರುಕಟ್ಟೆ ಆವರಣದಲ್ಲಿ ಬೆರಣಿ, ಕಟ್ಟಿಗೆ ಸಂಗ್ರಹಿಸಿದನ್ನು ಒಟ್ಟಿಗೆ ಸೇರಿಸಿ ಕಾಮ ದಹನಕ್ಕೆ ಪ್ರತಿಷ್ಠಾಪಿಸಲ್ಪಟ್ಟ ಕಾಮಣ್ಣನ ದಹನ ಮಾಡಲಾಯಿತು. …
Read More »Monthly Archives: ಮಾರ್ಚ್ 2026
ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ – ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ಬೇಸಿಗೆಯ ಸಮಯದಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಗಳು ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರದಂದು ತಾಲ್ಲೂಕಿನ ದುರದುಂಡಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಕರೆಯಲಾಗಿದ್ದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಲು ಶಾಸಕರು ಸೂಚನೆಗಳನ್ನು ನೀಡಿದರು. ಈಗ …
Read More »
IN MUDALGI Latest Kannada News