ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಮಹಾರಾಜನ ಬಿಟ್ಟು, ಮಂತ್ರಿ ಮಹಾತ್ಮ ಬಸವಣ್ಣನ ಶತಮಾನಗಳಾದರೂ ಯಾಕೆ ಇಂದಿಗೂ ನೆನಸುತ್ತಾರೆ ಅಂದರೆ ಬಿಜ್ಜಳ ರಾಜ ಮಣ್ಣಿನ ಸಾಮ್ರಾಟನಾಗಿದ್ದರೆ, ಬಸವಣ್ಣ ಹೃದಯ ಸಾಮ್ರಾಟನಾಗಿದ್ದರು. ಬಸವಣ್ಣ ಜಗತ್ತಿನ ಜನರ ಹೃದಯ ಸಿಂಹಾಸನದ ಮೇಲೆ ಕುಳಿತಿದ್ದಾರೆ. ಕಾಲ ಕೆಟ್ಟತೆ ಅಂದರೆ ಕಾಲ ಕೆಟ್ಟಿಲ್ಲ, ಕಟ್ಟೆಯ ಮೇಲೆ ಕುಳಿತು ಮಾತನಾಡುವವರ ತಲೆ ಕೆಟ್ಟತಿ ಎಂದು …
Read More »Monthly Archives: ಏಪ್ರಿಲ್ 2026
ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ ಇತ್ತು ಅಂಬುವದು ಬಹಳ ಮುಖ್ಯ. ಬಂಗಾರದಂತಹ ಮನಸ್ಸು ಇರುವವರು ದಾನ ಮಾಡುತ್ತಾರೆ. ಮನುಷ್ಯ ತಾನು ಗಳಿಸಿದ ಸಂಪತ್ತಿನಲ್ಲಿ ಒಂದಿಷ್ಟು ದಾನವಾಗಿ ನೀಡಬೇಕು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ …
Read More »ಮನಸ್ಸು ನಿಗ್ರಹ ಮಾಡಿದರೆ ಈ ಜಗತ್ತು ಗೆಲ್ಲಬಹುದು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಜಗತ್ತಿನಲ್ಲಿ ಯಾವುದು ಶಾಶ್ವತವಲ್ಲ, ನನ್ನದು ಎನ್ನುವುದು ಯಾವುದು ಇಲ್ಲಾ, ಮನಸ್ಸು ನಿಗ್ರಹ ಮಾಡುವವರು ಈ ಜಗತ್ತನ್ನು ಗೆಲ್ಲುತ್ತಾರೆ. ಮನಸ್ಸು ಆ ಕಡೆ, ಈ ಕಡೆ ಹರಿಯದಂತೆ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಿ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ …
Read More »ನಿಸ್ವಾರ್ಥ ಭಕ್ತಿಯಿಂದ ದೇವರನ್ನು ಕಾಣಬಹುದು: ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ನಿಮ್ಮ ಧೃಢ ಮನಸ್ಸಿನ ಭಕ್ತಿ ದೇವರದಡೆ ಕರೆದುಕೊಂಡು ಹೋಗುತ್ತದೆ. ಮುಗ್ಧ ಮನಸ್ಸಿನ ಬಲ್ಲಾಳ ನಂಬಿಕೆಯ ಭಕ್ತಿ ಮೂಲಕ ಕುರಿ ಹಿಕ್ಕಿಯಲ್ಲಿ ಲಿಂಗದ ರೂಪದಲ್ಲಿ ಪರಮಾತ್ಮನನ್ನು ಕಾಣುತ್ತಾನೆ. ಇಂದು ಪ್ರಸಿದ್ಧ ಬಲ್ಲಾಳೇಶ್ವರ ಸುಕ್ಷೇತ್ರವಾಗಿ ಉಳಿದಿದೆ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ …
Read More »ಸತ್ಸಂಗದ ದಾರಿ ತೋರಿಸುವವನೇ ಗುರು: ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ:ಮನುಷ್ಯ ಜನ್ಮ ಶ್ರೇಷ್ಠವಾಗಿದೆ. ಒಳ್ಳೆಯವನಾಗಿ ಒಳ್ಳೆಯ ಕಾಯಕ ಮಾಡಿ, ಭಗವಂತನ ನಾಮಸ್ಮರಣೆ ಮಾಡಿದರೆ ಅದೇ ಸತ್ಸಂಗ. ಎಲ್ಲವನ್ನು ನಮಗೆ ಕೂಟ್ಟ ಭಗವಂತನನ್ನು ಎಂದಿಗೂ ಮರೆಯಬಾರದು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿಇದೇ ಏ.26ರಿಂದ …
Read More »ಅಪೇಕ್ಷಾ ಮುಧೋಳಗೆ ಶೇ.92
ಅಪೇಕ್ಷಾ ಮುಧೋಳಗೆ ಶೇ.92 ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ರಾಮಪ್ಪ ಮುಧೋಳ 576 ಅಂಕ ಶೇ.92.16 ಪಡೆದಿದ್ದಾಳೆ. ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಎಸ್ಡಿಎಂಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
Read More »ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ
ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ರೇವತಿ ಭಾಗೋಜಿ613 ಅಂಕ(ಶೇ.98.08) ಪ್ರಥಮ ಸ್ಥಾನ, ಶಿವನಗೌಡ ಪಾಟೀಲ610 ಅಂಕ(ಶೇ.97.60) ದ್ವಿತೀಯ ಸ್ಥಾನ, ತನುಜಾ ಮೆಟ್ಟಿನವರ607 ಅಂಕ(ಶೇ.97.12)ಪಡೆದು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ಹಲವಾರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹಲವಾರು ವಿಷಯಗಳಲ್ಲಿ 100ಕ್ಕೆ 100 ಅಂಕ …
Read More »ಬೆಟಗೇರಿಯಲ್ಲಿ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿ ಇದೇ ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ. ಏ.26 ರಿಂದ ಏ.29 ರವರೆಗೆ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ ನಾಲ್ಕು ದಿನಗಳ ಕಾಲ …
Read More »*ಎನ್ಎಸ್ಎಫ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ*
*ಗೋಕಾಕ;* ಮಹರ್ಷಿ ಭಗೀರಥರಂತಹ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರತಿ ದಿನವೂ ಮಹಾನ್ ಪುರುಷರನ್ನು ಸ್ಮರಿಸಬೇಕಾದ ಅಗತ್ಯತೆಯನ್ನು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಪಾದಿಸಿದರು. ನಗರದಲ್ಲಿರುವ ತಮ್ಮ ಗೃಹ ಕಛೇರಿಯಲ್ಲಿ ಗುರುವಾರದಂದು ಮಹರ್ಷಿ ಭಗೀರಥ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಗೀರಥ ಸಮಾಜವು ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ತಮ್ಮ ಮೂಲ ವೃತ್ತಿ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಅಂದಾಗ ಮಾತ್ರ ನಮ್ಮ ಸಮಾಜವು …
Read More »ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಎರಡನೇ ಸ್ಥಾನ
ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಎರಡನೇ ಸ್ಥಾನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾನೆ 625ಕ್ಕೆ 624 ಅಂಕ ಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಕುಮಾರ ವಿವೇಕ ಸುಳ್ನವರ ಈತನಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ
Read More »
IN MUDALGI Latest Kannada News