ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಬಸವ ಜಯಂತಿ ನಿಮಿತ್ಯ ಏ.26 ರಿಂದ ಏ.29 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಪ್ರವಚನ ಹಮ್ಮಿಕೊಂಡಿರುವ ಪ್ರಯುಕ್ತ ಬೆಟಗೇರಿ ಪಿಕೆಪಿಎಸ್ ಸಭಾಂಗಣದಲ್ಲಿ ಇತ್ತೀಚೆಗೆ ಸ್ಥಳೀಯರಿಂದ ಪೂರ್ವಭಾವಿ ಸಭೆ ಜರುಗಿತು. ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ನಡೆಯಲಿರುವ ಪ್ರವಚನ ಆಯೋಜನೆ ಸಮಿತಿ ಸಂಚಾಲಕ ಈಶ್ವರ ಬಳಿಗಾರ ಮಾತನಾಡಿ, ಏ.26 ರಿಂದ ಏ.29 ರವರೆಗೆ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ …
Read More »
IN MUDALGI Latest Kannada News