Breaking News

Daily Archives: ಏಪ್ರಿಲ್ 16, 2026

ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿ ಇದೇ ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ …

Read More »