Breaking News

Daily Archives: ಏಪ್ರಿಲ್ 23, 2026

*ಎನ್ಎಸ್ಎಫ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ*

*ಗೋಕಾಕ;* ಮಹರ್ಷಿ ಭಗೀರಥರಂತಹ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರತಿ ದಿನವೂ ಮಹಾನ್ ಪುರುಷರನ್ನು ಸ್ಮರಿಸಬೇಕಾದ ಅಗತ್ಯತೆಯನ್ನು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಪಾದಿಸಿದರು. ನಗರದಲ್ಲಿರುವ ತಮ್ಮ ಗೃಹ ಕಛೇರಿಯಲ್ಲಿ ಗುರುವಾರದಂದು ಮಹರ್ಷಿ ಭಗೀರಥ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಗೀರಥ ಸಮಾಜವು ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ತಮ್ಮ ಮೂಲ ವೃತ್ತಿ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಅಂದಾಗ ಮಾತ್ರ ನಮ್ಮ ಸಮಾಜವು …

Read More »

ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ

  ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾನೆ   625ಕ್ಕೆ 624 ಅಂಕ ಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಕುಮಾರ ವಿವೇಕ ಸುಳ್ನವರ ಈತನಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ

Read More »