ವರದಿ: ಅಡಿವೇಶ ಮುಧೋಳ. ಬೆಟಗೇರಿ:ಮನುಷ್ಯ ಜನ್ಮ ಶ್ರೇಷ್ಠವಾಗಿದೆ. ಒಳ್ಳೆಯವನಾಗಿ ಒಳ್ಳೆಯ ಕಾಯಕ ಮಾಡಿ, ಭಗವಂತನ ನಾಮಸ್ಮರಣೆ ಮಾಡಿದರೆ ಅದೇ ಸತ್ಸಂಗ. ಎಲ್ಲವನ್ನು ನಮಗೆ ಕೂಟ್ಟ ಭಗವಂತನನ್ನು ಎಂದಿಗೂ ಮರೆಯಬಾರದು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಹೊಸಳ್ಳಿ ಮಹಾತಪಸ್ವಿಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿಇದೇ ಏ.26ರಿಂದ …
Read More »
IN MUDALGI Latest Kannada News